AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ದುರ್ಮರಣ

ವಾಹನ ಚಲಾಯಿಸುವಾಗ ಎಷ್ಟೇ ಕಟ್ಟೇಚ್ಚರ ವಹಿಸಿದರು ಕಡಿಮೆಯೇ, ಅದರಂತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ(Thirthahalli)ಯ ಅಗಸರಕೋಣೆ ಬಳಿ ಪಿಕಪ್​​ ವಾಹನ ಹಾಗೂ ಬೈಕ್​ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ದುರ್ಮರಣ
ಶಿವಮೊಗ್ಗ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ
Basavaraj Yaraganavi
| Edited By: |

Updated on:Aug 13, 2024 | 8:26 PM

Share

ಶಿವಮೊಗ್ಗ, ಆ.13: ಪಿಕಪ್​​ ವಾಹನ ಹಾಗೂ ಬೈಕ್​ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ(Thirthahalli)ಯ ಅಗಸರಕೋಣೆ ಬಳಿ ನಡೆದಿದೆ. ಬೈಕ್​ನಲ್ಲಿದ್ದ ಓರ್ವ ಹಾಗೂ ಪಿಕಪ್​ ವಾಹನದಲ್ಲಿದ್ದ ಸೇರಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಗಸರಕೋಣೆ ನಿವಾಸಿ ಶರತ್ ಹಾಗೂ ಕೇರಳದ ಮೂಲದ ವ್ಯಕ್ತಿ ಮೃತ ರ್ದುದೈವಿಗಳು. ಈ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಗೋಡೆ ಕುಸಿದು 85 ವರ್ಷದ ವೃದ್ಧೆ ಸಾವು

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರಿನಲ್ಲಿ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ ಘಟನೆ ನಡೆದಿದೆ. ರಂಗಮ್ಮ(85) ಮೃತ ರ್ದುದೈವಿ. ಪುತ್ರಿ ಲಕ್ಷ್ಮಮ್ಮ ಹಾಗೂ ಪುತ್ರ ಪುಟ್ಟರಂಗಯ್ಯ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ಮಳೆಯಿಂದ ನೆನೆದಿದ್ದ ಮನೆ ಗೋಡೆ ಇದ್ದಕ್ಕಿದ್ದಂತೆ ಕುಸಿದಿದೆ.

ಇದನ್ನೂ ಓದಿ:ಹಾಲಿನ ಟ್ಯಾಂಕರ್​ಗೆ ಲಾರಿ ಡಿಕ್ಕಿ, ಮಾನವೀಯತೆ ಮರೆತು ಹಾಲಿಗಾಗಿ ಸ್ವಾರ್ಥಿಯಾದ ಜನ

ಗಾಂಜಾ ಮಾರಾಟ ಮಾಡ್ತಿದ್ದ 9 ಆರೋಪಿಗಳ ಬಂಧನ

ಹುಬ್ಬಳ್ಳಿ: ಗಾಂಜಾ ಮಾರಾಟ ಮಾಡುತ್ತಿದ್ದ 9 ಆರೋಪಿಗಳನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಮೀರಜ್​​ನ ಆಶ್ಪಾಕ್, ಶಿವಕುಮಾರ್, ಇಕ್ಬಾಲ್ ಅಹ್ಮದ್, ಆರೀಫ್, ಅಭಿಷೇಕ್, ಅಮೃತ್, ಮೊಹೈದರ್ ಗೋಕಾಕ್, ಸಾದಿಕ್, ಮೆಹಬೂಬ್ ಮಕಾಂದರ್ ಬಂಧಿತರು. ಬಂಧಿತರ ಬಳಿ ಇದ್ದ 1 ಲಕ್ಷ 25 ಸಾವಿರ ಮೌಲ್ಯದ ಗಾಂಜಾ, ಮೊಬೈಲ್ ಹಾಗೂ ನಗದನ್ನು ಜಪ್ತಿ ಮಾಡಲಾಗಿದೆ. ಈ ಆರೋಪಿಗಳು ಮೀರಜ್​ನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:18 pm, Tue, 13 August 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?