AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jog Falls: ಇದು ನಯಾಗರ ಫಾಲ್ಸ್​ ಅಂದ್ಕೊಂಡ್ರಾ?; ಜೋಗ ಜಲಪಾತದ ರುದ್ರ ರಮಣೀಯ ವಿಡಿಯೋ ವೈರಲ್

ಜೋಗ ಜಲಪಾತದ ಅದ್ಭುತವಾದ ಫೋಟೋ ಮತ್ತು ವೀಡಿಯೊಗಳನ್ನು ಅನೇಕ ಜನರು ಹಂಚಿಕೊಂಡಿದ್ದಾರೆ. ಈ ವಿಡಿಯೋ ಟ್ವಿಟರ್‌ನಲ್ಲಿ ಸುಮಾರು 1.8 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

Jog Falls: ಇದು ನಯಾಗರ ಫಾಲ್ಸ್​ ಅಂದ್ಕೊಂಡ್ರಾ?; ಜೋಗ ಜಲಪಾತದ ರುದ್ರ ರಮಣೀಯ ವಿಡಿಯೋ ವೈರಲ್
ಜೋಗ ಜಲಪಾತ
TV9 Web
| Edited By: |

Updated on:Sep 08, 2023 | 3:37 PM

Share

ಶಿವಮೊಗ್ಗ: ಮಳೆಗಾಲದಲ್ಲಿ ಜಲಪಾತಗಳಿಗೆ ಜೀವಕಳೆ ಬಂದು ಅತ್ಯಂತ ಸುಂದರ ರೂಪ ತಾಳುತ್ತವೆ. ಮಲೆನಾಡು ಈ ಸಮಯದಲ್ಲಿ ಮಳೆನಾಡಾಗಿ ಮಾರ್ಪಡುತ್ತದೆ. ಶಿವಮೊಗ್ಗ (Shivamogga Rain), ಚಿಕ್ಕಮಗಳೂರು (Chikmagalur Rain), ಉತ್ತರ ಕನ್ನಡ (Uttara Kannada Rain), ಕೊಡಗು (Kodagu Rains) ಜಿಲ್ಲೆಯಲ್ಲಿ ಮಳೆಗಾಲದಲ್ಲಿ ನೋಡಿದಲ್ಲೆಲ್ಲ ಸಣ್ಣಪುಟ್ಟ ಜಲಪಾತಗಳು ಕಾಣುತ್ತವೆ. ಕರ್ನಾಟಕದ ಜೋಗ ಜಲಪಾತದ (Jog Falls) ವಿಡಿಯೋ ಇಂಟರ್​ನೆಟ್​​ನಲ್ಲಿ ಎಲ್ಲರ ಮನ ಗೆಲ್ಲುತ್ತಿದೆ. ಶಿವಮೊಗ್ಗದ ಜೋಗ ಜಲಪಾತವು ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ. ಅದರಲ್ಲೂ ಮಳೆಗಾಲದಲ್ಲಿ ಜೋಗ ಭೋರ್ಗರೆಯುತ್ತದೆ.

ಜೋಗ ಜಲಪಾತದ ವಿಡಿಯೋವನ್ನು ನಾರ್ವೆಯ ಮಾಜಿ ರಾಜತಾಂತ್ರಿಕ ಎರಿಕ್ ಸೋಲ್ಹೈಮ್ ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ. “ಇದು ನಯಾಗರಾ ಜಲಪಾತವಲ್ಲ… ಇದು ಭಾರತದ ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿರುವ ಜೋಗ ಜಲಪಾತ” ಎಂದು ಈ ವಿಡಿಯೋಗೆ ಕ್ಯಾಪ್ಷನ್ ನೀಡಲಾಗಿದೆ.

ಜೋಗ ಜಲಪಾತದ ಅದ್ಭುತವಾದ ಫೋಟೋ ಮತ್ತು ವೀಡಿಯೊಗಳನ್ನು ಅನೇಕ ಜನರು ಹಂಚಿಕೊಂಡಿದ್ದಾರೆ. ಈ ವಿಡಿಯೋ ಟ್ವಿಟರ್‌ನಲ್ಲಿ ಸುಮಾರು 1.8 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಇದಕ್ಕೆ ಸಾವಿರಾರು ಜನ ಲೈಕ್ ಮಾಡಿದ್ದಾರೆ. ನೂರಾರು ಬಳಕೆದಾರರು ಈ ಪೋಸ್ಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಳೆ ಹೆಚ್ಚಾಗಿರುವುದರಿಂದ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.

Published On - 3:56 pm, Wed, 13 July 22

Follow Us
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ