AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಿದ್ದು, ಗೃಹ ಇಲಾಖೆಗೆ ಈ ಬಾರಿ ಒಟ್ಟು 19,777 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ. ಈ ಪೈಕಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ ಮಾಡಲು ಅನುದಾನ ಮೀಸಲರಿಸಲಾಗಿದೆ.

Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ
ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಿದ ಸಿದ್ದರಾಮಯ್ಯ
TV9 Web
| Edited By: Rakesh Nayak Manchi|

Updated on: Feb 16, 2024 | 1:57 PM

Share

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ದಾಖಲೆಯ 15ನೇ ಬಜೆಟ್ (Karnataka Budget 2024) ಮಂಡನೆ ಮಾಡಿದ್ದು, ಗೃಹ ಇಲಾಖೆಗೆ ಈ ಬಾರಿ ಒಟ್ಟು 19,777 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ. ಈ ಪೈಕಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ (Shivamogga) ಹೈ ಸೆಕ್ಯೂರಿಟಿ ಕಾರಾಗೃಹ (High security prison) ನಿರ್ಮಾಣ ಮಾಡಲು ಅನುದಾನ ಮೀಸಲರಿಸಲಾಗಿದೆ.

ಆಡಳಿತ ವ್ಯವಸ್ಥೆ ಬಲಪಡಿಸಲು ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಿದ ಸಿದ್ದರಾಮಯ್ಯ, ಕನ್ನಡ ಭಾಷಾಂತರಕ್ಕೆ ಕನ್ನಡ ಕಸ್ತೂರಿ ಎಂಬ ನೂತನ ತಂತ್ರಾಂಶ ಅಭಿವೃದ್ಧಿ ಮಾಡಲಾಗುವುದು, ಕೃತಕ ಬುದ್ಧಿಮತ್ತೆ, ಮಿಷನ್ ಲರ್ನಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದರು.

ಇದನ್ನೂ ಓದಿ: Karnataka Budget 2024​​: ಬೆಂಗಳೂರು ಬಡಜನರಿಗಾಗಿ ಹೊಸ ಭ್ಯಾಗ್ಯ ಘೋಷಿಸಿದ ಸಿದ್ದರಾಮಯ್ಯ

ನೂತನ ಪೊಲೀಸ್​ ಠಾಣಾ ಕಟ್ಟಡಗಳಿಗೆ 30 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗುವುದು, ವಿಧಿ ವಿಜ್ಞಾನ ಪ್ರಯೋಗಾಲಯಗಳ ಮೊಬೈಲ್ ಫೊರೆನ್ಸಿಕ್, ಆಡಿಯೋ ಮತ್ತು ವಿಡಿಯೋ ವಿಭಾಗ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. 10 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ಉಪಕರಣ, ತಂತ್ರಾಂಶ ಪೂರೈಕೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಿದರು.

ಎಲ್ಲಾ ಕಾರಾಗೃಹಗಳ ಸುಗಮ ಆಡಳಿತ ಹಾಗೂ ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು. 5 ಕೋಟಿ ರೂಪಾಯಿ ವೆಚ್ಚದಲ್ಲಿ ಎಐ ತಂತ್ರಾಂಶ, ಬ್ಯಾಗೇಜ್​ ಸ್ಕ್ಯಾನರ್ ಮುಂತಾದ ಆಧುನಿಕ ಉಪಕರಣ ಖರೀದಿಗೆ ಸರ್ಕಾರ ಕ್ರಮ ಕೈಗೊಳ್ಳಲಾಗುವುದು. ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ