AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಿದ್ದು, ಗೃಹ ಇಲಾಖೆಗೆ ಈ ಬಾರಿ ಒಟ್ಟು 19,777 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ. ಈ ಪೈಕಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ ಮಾಡಲು ಅನುದಾನ ಮೀಸಲರಿಸಲಾಗಿದೆ.

Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ
ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಿದ ಸಿದ್ದರಾಮಯ್ಯ
TV9 Web
| Updated By: Rakesh Nayak Manchi|

Updated on: Feb 16, 2024 | 1:57 PM

Share

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ದಾಖಲೆಯ 15ನೇ ಬಜೆಟ್ (Karnataka Budget 2024) ಮಂಡನೆ ಮಾಡಿದ್ದು, ಗೃಹ ಇಲಾಖೆಗೆ ಈ ಬಾರಿ ಒಟ್ಟು 19,777 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ. ಈ ಪೈಕಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ (Shivamogga) ಹೈ ಸೆಕ್ಯೂರಿಟಿ ಕಾರಾಗೃಹ (High security prison) ನಿರ್ಮಾಣ ಮಾಡಲು ಅನುದಾನ ಮೀಸಲರಿಸಲಾಗಿದೆ.

ಆಡಳಿತ ವ್ಯವಸ್ಥೆ ಬಲಪಡಿಸಲು ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಿದ ಸಿದ್ದರಾಮಯ್ಯ, ಕನ್ನಡ ಭಾಷಾಂತರಕ್ಕೆ ಕನ್ನಡ ಕಸ್ತೂರಿ ಎಂಬ ನೂತನ ತಂತ್ರಾಂಶ ಅಭಿವೃದ್ಧಿ ಮಾಡಲಾಗುವುದು, ಕೃತಕ ಬುದ್ಧಿಮತ್ತೆ, ಮಿಷನ್ ಲರ್ನಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದರು.

ಇದನ್ನೂ ಓದಿ: Karnataka Budget 2024​​: ಬೆಂಗಳೂರು ಬಡಜನರಿಗಾಗಿ ಹೊಸ ಭ್ಯಾಗ್ಯ ಘೋಷಿಸಿದ ಸಿದ್ದರಾಮಯ್ಯ

ನೂತನ ಪೊಲೀಸ್​ ಠಾಣಾ ಕಟ್ಟಡಗಳಿಗೆ 30 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗುವುದು, ವಿಧಿ ವಿಜ್ಞಾನ ಪ್ರಯೋಗಾಲಯಗಳ ಮೊಬೈಲ್ ಫೊರೆನ್ಸಿಕ್, ಆಡಿಯೋ ಮತ್ತು ವಿಡಿಯೋ ವಿಭಾಗ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. 10 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ಉಪಕರಣ, ತಂತ್ರಾಂಶ ಪೂರೈಕೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಿದರು.

ಎಲ್ಲಾ ಕಾರಾಗೃಹಗಳ ಸುಗಮ ಆಡಳಿತ ಹಾಗೂ ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು. 5 ಕೋಟಿ ರೂಪಾಯಿ ವೆಚ್ಚದಲ್ಲಿ ಎಐ ತಂತ್ರಾಂಶ, ಬ್ಯಾಗೇಜ್​ ಸ್ಕ್ಯಾನರ್ ಮುಂತಾದ ಆಧುನಿಕ ಉಪಕರಣ ಖರೀದಿಗೆ ಸರ್ಕಾರ ಕ್ರಮ ಕೈಗೊಳ್ಳಲಾಗುವುದು. ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ