AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಿದ್ದು, ಗೃಹ ಇಲಾಖೆಗೆ ಈ ಬಾರಿ ಒಟ್ಟು 19,777 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ. ಈ ಪೈಕಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ ಮಾಡಲು ಅನುದಾನ ಮೀಸಲರಿಸಲಾಗಿದೆ.

Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ
ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಿದ ಸಿದ್ದರಾಮಯ್ಯ
TV9 Web
| Edited By: Rakesh Nayak Manchi|

Updated on: Feb 16, 2024 | 1:57 PM

Share

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ದಾಖಲೆಯ 15ನೇ ಬಜೆಟ್ (Karnataka Budget 2024) ಮಂಡನೆ ಮಾಡಿದ್ದು, ಗೃಹ ಇಲಾಖೆಗೆ ಈ ಬಾರಿ ಒಟ್ಟು 19,777 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ. ಈ ಪೈಕಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ (Shivamogga) ಹೈ ಸೆಕ್ಯೂರಿಟಿ ಕಾರಾಗೃಹ (High security prison) ನಿರ್ಮಾಣ ಮಾಡಲು ಅನುದಾನ ಮೀಸಲರಿಸಲಾಗಿದೆ.

ಆಡಳಿತ ವ್ಯವಸ್ಥೆ ಬಲಪಡಿಸಲು ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಿದ ಸಿದ್ದರಾಮಯ್ಯ, ಕನ್ನಡ ಭಾಷಾಂತರಕ್ಕೆ ಕನ್ನಡ ಕಸ್ತೂರಿ ಎಂಬ ನೂತನ ತಂತ್ರಾಂಶ ಅಭಿವೃದ್ಧಿ ಮಾಡಲಾಗುವುದು, ಕೃತಕ ಬುದ್ಧಿಮತ್ತೆ, ಮಿಷನ್ ಲರ್ನಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದರು.

ಇದನ್ನೂ ಓದಿ: Karnataka Budget 2024​​: ಬೆಂಗಳೂರು ಬಡಜನರಿಗಾಗಿ ಹೊಸ ಭ್ಯಾಗ್ಯ ಘೋಷಿಸಿದ ಸಿದ್ದರಾಮಯ್ಯ

ನೂತನ ಪೊಲೀಸ್​ ಠಾಣಾ ಕಟ್ಟಡಗಳಿಗೆ 30 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗುವುದು, ವಿಧಿ ವಿಜ್ಞಾನ ಪ್ರಯೋಗಾಲಯಗಳ ಮೊಬೈಲ್ ಫೊರೆನ್ಸಿಕ್, ಆಡಿಯೋ ಮತ್ತು ವಿಡಿಯೋ ವಿಭಾಗ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. 10 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ಉಪಕರಣ, ತಂತ್ರಾಂಶ ಪೂರೈಕೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಿದರು.

ಎಲ್ಲಾ ಕಾರಾಗೃಹಗಳ ಸುಗಮ ಆಡಳಿತ ಹಾಗೂ ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು. 5 ಕೋಟಿ ರೂಪಾಯಿ ವೆಚ್ಚದಲ್ಲಿ ಎಐ ತಂತ್ರಾಂಶ, ಬ್ಯಾಗೇಜ್​ ಸ್ಕ್ಯಾನರ್ ಮುಂತಾದ ಆಧುನಿಕ ಉಪಕರಣ ಖರೀದಿಗೆ ಸರ್ಕಾರ ಕ್ರಮ ಕೈಗೊಳ್ಳಲಾಗುವುದು. ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್