AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಿದ್ದು, ಗೃಹ ಇಲಾಖೆಗೆ ಈ ಬಾರಿ ಒಟ್ಟು 19,777 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ. ಈ ಪೈಕಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ ಮಾಡಲು ಅನುದಾನ ಮೀಸಲರಿಸಲಾಗಿದೆ.

Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ
ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಿದ ಸಿದ್ದರಾಮಯ್ಯ
Follow us
TV9 Web
| Updated By: Rakesh Nayak Manchi

Updated on: Feb 16, 2024 | 1:57 PM

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ದಾಖಲೆಯ 15ನೇ ಬಜೆಟ್ (Karnataka Budget 2024) ಮಂಡನೆ ಮಾಡಿದ್ದು, ಗೃಹ ಇಲಾಖೆಗೆ ಈ ಬಾರಿ ಒಟ್ಟು 19,777 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ. ಈ ಪೈಕಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ (Shivamogga) ಹೈ ಸೆಕ್ಯೂರಿಟಿ ಕಾರಾಗೃಹ (High security prison) ನಿರ್ಮಾಣ ಮಾಡಲು ಅನುದಾನ ಮೀಸಲರಿಸಲಾಗಿದೆ.

ಆಡಳಿತ ವ್ಯವಸ್ಥೆ ಬಲಪಡಿಸಲು ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಿದ ಸಿದ್ದರಾಮಯ್ಯ, ಕನ್ನಡ ಭಾಷಾಂತರಕ್ಕೆ ಕನ್ನಡ ಕಸ್ತೂರಿ ಎಂಬ ನೂತನ ತಂತ್ರಾಂಶ ಅಭಿವೃದ್ಧಿ ಮಾಡಲಾಗುವುದು, ಕೃತಕ ಬುದ್ಧಿಮತ್ತೆ, ಮಿಷನ್ ಲರ್ನಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದರು.

ಇದನ್ನೂ ಓದಿ: Karnataka Budget 2024​​: ಬೆಂಗಳೂರು ಬಡಜನರಿಗಾಗಿ ಹೊಸ ಭ್ಯಾಗ್ಯ ಘೋಷಿಸಿದ ಸಿದ್ದರಾಮಯ್ಯ

ನೂತನ ಪೊಲೀಸ್​ ಠಾಣಾ ಕಟ್ಟಡಗಳಿಗೆ 30 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗುವುದು, ವಿಧಿ ವಿಜ್ಞಾನ ಪ್ರಯೋಗಾಲಯಗಳ ಮೊಬೈಲ್ ಫೊರೆನ್ಸಿಕ್, ಆಡಿಯೋ ಮತ್ತು ವಿಡಿಯೋ ವಿಭಾಗ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. 10 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ಉಪಕರಣ, ತಂತ್ರಾಂಶ ಪೂರೈಕೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಿದರು.

ಎಲ್ಲಾ ಕಾರಾಗೃಹಗಳ ಸುಗಮ ಆಡಳಿತ ಹಾಗೂ ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು. 5 ಕೋಟಿ ರೂಪಾಯಿ ವೆಚ್ಚದಲ್ಲಿ ಎಐ ತಂತ್ರಾಂಶ, ಬ್ಯಾಗೇಜ್​ ಸ್ಕ್ಯಾನರ್ ಮುಂತಾದ ಆಧುನಿಕ ಉಪಕರಣ ಖರೀದಿಗೆ ಸರ್ಕಾರ ಕ್ರಮ ಕೈಗೊಳ್ಳಲಾಗುವುದು. ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!