AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆದುಳು ಜ್ವರ: ಖೋ ಖೋ ಆಟದಲ್ಲಿ ಭಾರತಕ್ಕೆ ಆಡಿದ್ದ ಕರ್ನಾಟಕ ರತ್ನ ಆಟಗಾರ, ತೀರ್ಥಹಳ್ಳಿಯ ವಿನಯ್ ಇನ್ನಿಲ್ಲ

ತೀರ್ಥಹಳ್ಳಿಯ ಕ್ರೀಡಾ ಸಾಧಕ ಖೋ ಖೋ ಆಟಗಾರ ವಿನಯ್ (33)  ಸಾವನ್ನಪ್ಪಿದ್ದಾರೆ.

ಮೆದುಳು ಜ್ವರ: ಖೋ ಖೋ ಆಟದಲ್ಲಿ ಭಾರತಕ್ಕೆ ಆಡಿದ್ದ ಕರ್ನಾಟಕ ರತ್ನ ಆಟಗಾರ, ತೀರ್ಥಹಳ್ಳಿಯ ವಿನಯ್  ಇನ್ನಿಲ್ಲ
ಕರ್ನಾಟಕ ರತ್ನ ಖೋ ಖೋ ಆಟಗಾರ ವಿನಯ
TV9 Web
| Edited By: |

Updated on:Aug 08, 2022 | 10:57 PM

Share

ಶಿವಮೊಗ್ಗ: ತೀರ್ಥಹಳ್ಳಿಯ ಕ್ರೀಡಾ ಸಾಧಕ ಖೋ ಖೋ (Kho Kho) ಆಟಗಾರ ವಿನಯ್ (Vinay) (33)  ಸಾವನ್ನಪ್ಪಿದ್ದಾರೆ. ಮೆದುಳು ಜ್ವರದಿಂದ ಬಳಲುತ್ತಿದ್ದ ವಿನಯ್ ಮಣಿಪಾಲದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮರಣಹೊಂದಿದ್ದಾರೆ. ಇವರು ಖೋ ಖೋ ಆಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ವಿನಯ್ ಕಳೆದ 7 ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು.  ಚಿಕಿತ್ಸೆಗೆಂದು ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು (ಆಗಸ್ಟ್ 8) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ವಿದ್ಯಾರ್ಥಿಯಾಗಿದ್ದಾಗಲೇ ಖೋ ಖೋ ಕ್ರೀಡಾಪಟುವಾಗಿದ್ದ ವಿನಯ್, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟವನ್ನು ಖೋ ಖೋ ಕ್ರೀಡೆಯಲ್ಲಿ ಪ್ರತಿನಿಧಿಸಿ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದರು. ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ ವಿನಯ್ ಕರೋನಾ ಬಳಿಕ ತೀರ್ಥಹಳ್ಳಿಗೆ ವಾಪಸ್ ಆಗಿದ್ದರು. ತೀರ್ಥಹಳ್ಳಿಯ ಏಕಲವ್ಯ ಸ್ಪೋರ್ಟ್ಸ್ ಕ್ಲಬ್ ಹಾಗೂ ಕರ್ನಾಟಕ ಪ್ರತಿನಿಧಿಸಿ ಎರಡು ಬಾರಿ ರನ್ನರ್​ಅಪ್​ ಆಗಿದ್ದರು.

ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು. ತೀರ್ಥಹಳ್ಳಿ ತಾಲೂಕಲ್ಲಿ ನೀರವ ಮೌನ ಆವರಿಸಿದೆ

Published On - 10:34 pm, Mon, 8 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್