AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಿಷನ್​ ಬಗ್ಗೆ ದಾಖಲೆ ಬಿಡುಗಡೆ ಮಾಡಿದರೆ ಗೌರವ ಬರುತ್ತದೆ; ಇಲ್ಲದಿದ್ರೆ ಕಾಂಗ್ರೆಸ್ ಏಜೆಂಟ್​ ಎಂಬ ಭಾವನೆ ಬರುತ್ತದೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಇನ್ನು, ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಭೇಟಿ ನಿಡುವುದು ಬೇಡ ಅನ್ನಲ್ಲ. ಕೊನೆಯ ಪಕ್ಷ ಅವರ ಮೂಲಕವಾದರೂ ದಾಖಲೆ ಬಿಡುಗಡೆ ಮಾಡಿಸಿ - ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಕಮಿಷನ್​ ಬಗ್ಗೆ ದಾಖಲೆ ಬಿಡುಗಡೆ ಮಾಡಿದರೆ ಗೌರವ ಬರುತ್ತದೆ; ಇಲ್ಲದಿದ್ರೆ ಕಾಂಗ್ರೆಸ್ ಏಜೆಂಟ್​ ಎಂಬ ಭಾವನೆ ಬರುತ್ತದೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
ಕೆ ಎಸ್ ಈಶ್ವರಪ್ಪ
TV9 Web
| Edited By: ಸಾಧು ಶ್ರೀನಾಥ್​|

Updated on:Aug 24, 2022 | 6:56 PM

Share

ಶಿವಮೊಗ್ಗ: ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ದಾಖಲೆ ಬಿಡುಗಡೆ ಮಾಡಲಿ (contractors association president allegation). ಕಮಿಷನ್​ ಬಗ್ಗೆ ದಾಖಲೆ ಬಿಡುಗಡೆ ಮಾಡಿದರೆ ಗೌರವ ಬರುತ್ತದೆ. ಇಲ್ಲದಿದ್ರೆ ಕಾಂಗ್ರೆಸ್ ಏಜೆಂಟ್​ ಎನ್ನುವ ಭಾವನೆ ಬರುವುದು ಸ್ವಾಭಾವಿಕ. ನೀವು ಒಬ್ಬರು ಹಿರಿಯರು.. ಗುತ್ತಿಗೆದಾರರ ಸಂಘದ ಅಧ್ಯಕ್ಷರೂ ಆಗಿದ್ದೀರಿ.. ನಿಮಗೆ ಗೌರವ ಕೊಟ್ಟು ಹೇಳುತ್ತೇನೆ.. ಯಾವುದೇ ಕಾರಣಕ್ಕೂ ಗಾಳಿಯಲ್ಲಿ ಗುಂಡು.. ಗಾಳಿಯಲ್ಲಿ ಬಾಣ ಬಿಡುವುದು ಬೇಡ… ನಿಮ್ಮ ಬಳಿ ದಾಖಲೆ ಇದ್ದರೆ ನೇರವಾಗಿ ಮಾಧ್ಯಮ .. ನ್ಯಾಯವಾದಿ.. ಪತ್ರಿಕಾಗೋಷ್ಠಿ ಮೂಲಕ ಬಿಡುಗೆ ಮಾಡಿ. ನಿಮಗೆ ಯಾರ ಮೇಲೆ ನಂಬಿಕೆ ಇಲ್ಲ ಅಂದ್ರೆ.. ರಾಜ್ಯದ ಜನರು ನಿಮ್ಮನ್ನು ಕ್ಷಮಿಸಿಸುವುದಿಲ್ಲ.. ಇನ್ಮುಂದೆ ಸಚಿವರು, ಶಾಸಕರ ವಿರುದ್ಧ ಆರೋಪ ಮಾಡಿದರೆ ನಂಬಲ್ಲ ಎಂದು ಶಿವಮೊಗ್ಗ ನಗರದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಹೇಳಿದ್ದಾರೆ.

ಇನ್ನು, ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಭೇಟಿ ನಿಡುವುದು ಬೇಡ ಅನ್ನಲ್ಲ. ಕೊನೆಯ ಪಕ್ಷ ಅವರ ಮೂಲಕವಾದರೂ ದಾಖಲೆ ಬಿಡುಗಡೆ ಮಾಡಿಸಿ. ಪ್ರಧಾನಿಗೆ ಪತ್ರ ಬರೆಯುವ ಸಮಯದಲ್ಲಿ ದಾಖಲೆ ಕೊಡಬೇಕು. ದಾಖಲೆ ನೀಡಿದರೆ ಪ್ರಧಾನಿ ಖಂಡಿತವಾಗಿಯೂ ಕ್ರಮಕೈಗೊಳ್ಳುತ್ತಾರೆ. ದಾಖಲೆ ನೀಡದೆ ಕೇವಲ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

40 % ಗುತ್ತಿಗೆ ಲಂಚ ಸಾಬೀತುಪಡಿಸಲು ಆಗದಿದ್ರೆ, ಯಾವುದೇ ಕಾನೂನು ಕ್ರಮ ಎದುರಿಸಲು ಸಿದ್ಧ ಎಂದಿದ್ದಾರೆ ಗುತ್ತಿಗೆದಾರರು – ಸಿದ್ದರಾಮಯ್ಯ

Published On - 6:54 pm, Wed, 24 August 22

Follow Us
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ