AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಿಷನ್​ ಬಗ್ಗೆ ದಾಖಲೆ ಬಿಡುಗಡೆ ಮಾಡಿದರೆ ಗೌರವ ಬರುತ್ತದೆ; ಇಲ್ಲದಿದ್ರೆ ಕಾಂಗ್ರೆಸ್ ಏಜೆಂಟ್​ ಎಂಬ ಭಾವನೆ ಬರುತ್ತದೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಇನ್ನು, ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಭೇಟಿ ನಿಡುವುದು ಬೇಡ ಅನ್ನಲ್ಲ. ಕೊನೆಯ ಪಕ್ಷ ಅವರ ಮೂಲಕವಾದರೂ ದಾಖಲೆ ಬಿಡುಗಡೆ ಮಾಡಿಸಿ - ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಕಮಿಷನ್​ ಬಗ್ಗೆ ದಾಖಲೆ ಬಿಡುಗಡೆ ಮಾಡಿದರೆ ಗೌರವ ಬರುತ್ತದೆ; ಇಲ್ಲದಿದ್ರೆ ಕಾಂಗ್ರೆಸ್ ಏಜೆಂಟ್​ ಎಂಬ ಭಾವನೆ ಬರುತ್ತದೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
ಕೆ ಎಸ್ ಈಶ್ವರಪ್ಪ
TV9 Web
| Edited By: |

Updated on:Aug 24, 2022 | 6:56 PM

Share

ಶಿವಮೊಗ್ಗ: ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ದಾಖಲೆ ಬಿಡುಗಡೆ ಮಾಡಲಿ (contractors association president allegation). ಕಮಿಷನ್​ ಬಗ್ಗೆ ದಾಖಲೆ ಬಿಡುಗಡೆ ಮಾಡಿದರೆ ಗೌರವ ಬರುತ್ತದೆ. ಇಲ್ಲದಿದ್ರೆ ಕಾಂಗ್ರೆಸ್ ಏಜೆಂಟ್​ ಎನ್ನುವ ಭಾವನೆ ಬರುವುದು ಸ್ವಾಭಾವಿಕ. ನೀವು ಒಬ್ಬರು ಹಿರಿಯರು.. ಗುತ್ತಿಗೆದಾರರ ಸಂಘದ ಅಧ್ಯಕ್ಷರೂ ಆಗಿದ್ದೀರಿ.. ನಿಮಗೆ ಗೌರವ ಕೊಟ್ಟು ಹೇಳುತ್ತೇನೆ.. ಯಾವುದೇ ಕಾರಣಕ್ಕೂ ಗಾಳಿಯಲ್ಲಿ ಗುಂಡು.. ಗಾಳಿಯಲ್ಲಿ ಬಾಣ ಬಿಡುವುದು ಬೇಡ… ನಿಮ್ಮ ಬಳಿ ದಾಖಲೆ ಇದ್ದರೆ ನೇರವಾಗಿ ಮಾಧ್ಯಮ .. ನ್ಯಾಯವಾದಿ.. ಪತ್ರಿಕಾಗೋಷ್ಠಿ ಮೂಲಕ ಬಿಡುಗೆ ಮಾಡಿ. ನಿಮಗೆ ಯಾರ ಮೇಲೆ ನಂಬಿಕೆ ಇಲ್ಲ ಅಂದ್ರೆ.. ರಾಜ್ಯದ ಜನರು ನಿಮ್ಮನ್ನು ಕ್ಷಮಿಸಿಸುವುದಿಲ್ಲ.. ಇನ್ಮುಂದೆ ಸಚಿವರು, ಶಾಸಕರ ವಿರುದ್ಧ ಆರೋಪ ಮಾಡಿದರೆ ನಂಬಲ್ಲ ಎಂದು ಶಿವಮೊಗ್ಗ ನಗರದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಹೇಳಿದ್ದಾರೆ.

ಇನ್ನು, ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಭೇಟಿ ನಿಡುವುದು ಬೇಡ ಅನ್ನಲ್ಲ. ಕೊನೆಯ ಪಕ್ಷ ಅವರ ಮೂಲಕವಾದರೂ ದಾಖಲೆ ಬಿಡುಗಡೆ ಮಾಡಿಸಿ. ಪ್ರಧಾನಿಗೆ ಪತ್ರ ಬರೆಯುವ ಸಮಯದಲ್ಲಿ ದಾಖಲೆ ಕೊಡಬೇಕು. ದಾಖಲೆ ನೀಡಿದರೆ ಪ್ರಧಾನಿ ಖಂಡಿತವಾಗಿಯೂ ಕ್ರಮಕೈಗೊಳ್ಳುತ್ತಾರೆ. ದಾಖಲೆ ನೀಡದೆ ಕೇವಲ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

40 % ಗುತ್ತಿಗೆ ಲಂಚ ಸಾಬೀತುಪಡಿಸಲು ಆಗದಿದ್ರೆ, ಯಾವುದೇ ಕಾನೂನು ಕ್ರಮ ಎದುರಿಸಲು ಸಿದ್ಧ ಎಂದಿದ್ದಾರೆ ಗುತ್ತಿಗೆದಾರರು – ಸಿದ್ದರಾಮಯ್ಯ

Published On - 6:54 pm, Wed, 24 August 22

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ