AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಗರದ ಕಾಸ್ಪಾಡಿ ಬಳಿ ಕೆರೆಗೆ ಉರುಳಿದ ಕೆಎಸ್ಆರ್​ಟಿಸಿ ಬಸ್; ಗಾಯಗೊಂಡ ಬೈಕ್ ಸವಾರ ಸಾವು

ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ. ಇಬ್ಬರು ಮೃತಪಟ್ಟ ಶಂಕೆ ವ್ಯಕ್ತವಾಗಿದೆ.

ಸಾಗರದ ಕಾಸ್ಪಾಡಿ ಬಳಿ ಕೆರೆಗೆ ಉರುಳಿದ ಕೆಎಸ್ಆರ್​ಟಿಸಿ ಬಸ್; ಗಾಯಗೊಂಡ ಬೈಕ್ ಸವಾರ ಸಾವು
ಸಾಗರದ ಕಾಸ್ಪಾಡಿ ಬಳಿ ಕೆರೆಗೆ ಉರುಳಿದ ಕೆಎಸ್ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ
TV9 Web
| Edited By: ಸಾಧು ಶ್ರೀನಾಥ್​|

Updated on:Jul 30, 2021 | 2:00 PM

Share

ಶಿವಮೊಗ್ಗ: ಸಾಗರದ ಕಾಸ್ಪಾಡಿ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಎದುರಿನಿಂದ ಬಂದ ಬೈಕ್ ತಪ್ಪಿಸಲು ಹೋಗಿ ಕೆ.ಎಸ್.ಆರ್.ಟಿ.ಸಿ ಬಸ್ ಕಾಸ್ಪಾಡಿ ಕೆರೆಗೆ ಉರುಳಿದೆ.  ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ. ಇಬ್ಬರು ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಸಾವು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ.  ಘಟನೆಯಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ದೀಪು (28) ಚಿಕಿತ್ಸೆ ಫಲಿಸದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Also read: ಜಾರ್ಖಂಡ ನ್ಯಾಯಾಧೀಶರು ಸತ್ತಿದ್ದು ಅಪಘಾತದಿಂದಲ್ಲ.. ಅವರದ್ದು ಹತ್ಯೆ; ಸಿಸಿಟಿವಿ ಫೂಟೇಜ್​ ಬಿಚ್ಚಿಟ್ಟ ಭಯಾನಕ ಸತ್ಯ, ಶಾಕಿಂಗ್​ ದೃಶ್ಯ ವೈರಲ್

(ksrtc bus accident in sagar shivamogga 2 feared dead)

Published On - 9:46 am, Fri, 30 July 21

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ