AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಗರದ ಕಾಸ್ಪಾಡಿ ಬಳಿ ಕೆರೆಗೆ ಉರುಳಿದ ಕೆಎಸ್ಆರ್​ಟಿಸಿ ಬಸ್; ಗಾಯಗೊಂಡ ಬೈಕ್ ಸವಾರ ಸಾವು

ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ. ಇಬ್ಬರು ಮೃತಪಟ್ಟ ಶಂಕೆ ವ್ಯಕ್ತವಾಗಿದೆ.

ಸಾಗರದ ಕಾಸ್ಪಾಡಿ ಬಳಿ ಕೆರೆಗೆ ಉರುಳಿದ ಕೆಎಸ್ಆರ್​ಟಿಸಿ ಬಸ್; ಗಾಯಗೊಂಡ ಬೈಕ್ ಸವಾರ ಸಾವು
ಸಾಗರದ ಕಾಸ್ಪಾಡಿ ಬಳಿ ಕೆರೆಗೆ ಉರುಳಿದ ಕೆಎಸ್ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ
TV9 Web
| Edited By: |

Updated on:Jul 30, 2021 | 2:00 PM

Share

ಶಿವಮೊಗ್ಗ: ಸಾಗರದ ಕಾಸ್ಪಾಡಿ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಎದುರಿನಿಂದ ಬಂದ ಬೈಕ್ ತಪ್ಪಿಸಲು ಹೋಗಿ ಕೆ.ಎಸ್.ಆರ್.ಟಿ.ಸಿ ಬಸ್ ಕಾಸ್ಪಾಡಿ ಕೆರೆಗೆ ಉರುಳಿದೆ.  ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ. ಇಬ್ಬರು ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಸಾವು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ.  ಘಟನೆಯಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ದೀಪು (28) ಚಿಕಿತ್ಸೆ ಫಲಿಸದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Also read: ಜಾರ್ಖಂಡ ನ್ಯಾಯಾಧೀಶರು ಸತ್ತಿದ್ದು ಅಪಘಾತದಿಂದಲ್ಲ.. ಅವರದ್ದು ಹತ್ಯೆ; ಸಿಸಿಟಿವಿ ಫೂಟೇಜ್​ ಬಿಚ್ಚಿಟ್ಟ ಭಯಾನಕ ಸತ್ಯ, ಶಾಕಿಂಗ್​ ದೃಶ್ಯ ವೈರಲ್

(ksrtc bus accident in sagar shivamogga 2 feared dead)

Published On - 9:46 am, Fri, 30 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!