AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನ್ ತಪ್ಪು ಮಾಡಿ ತಿಹಾರ್ ಜೈಲಿಗೆ ಹೋಗಿದ್ರಿ ಮೊದಲು ಹೇಳಿ; ಡಿ.ಕೆ.ಶಿವಕುಮಾರ್ ವಿರುದ್ದ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಏಕೆ ಹೋಗಿದ್ದರು. ಅವರು ಏನು ತಪ್ಪು ಮಾಡಿದ್ದರು ಎಂಬುದನ್ನು ಹೇಳಬೇಕು. ಹೆತ್ತ ತಾಯಿಯ ಕಣ್ಣೀರಿನ ಶಾಪ ಯಾರಿಗೆ ತಟ್ಟುತ್ತದೆ. ತಾಯಿ ಕಣ್ಣೀರು ಹಾಕುವಂತೆ ಮಾಡಿದ್ದು ಯಾರ ತಪ್ಪು? ರಾಜ್ಯದ ಜನರಿಗೆ ಡಿ.ಕೆ.ಶಿವಕುಮಾರ್ ಉತ್ತರ ನೀಡಬೇಕು. -ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಏನ್ ತಪ್ಪು ಮಾಡಿ ತಿಹಾರ್ ಜೈಲಿಗೆ ಹೋಗಿದ್ರಿ ಮೊದಲು ಹೇಳಿ; ಡಿ.ಕೆ.ಶಿವಕುಮಾರ್ ವಿರುದ್ದ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ
ಸಚಿವ ಕೆ.ಎಸ್.ಈಶ್ವರಪ್ಪ
TV9 Web
| Edited By: |

Updated on: Dec 05, 2021 | 12:35 PM

Share

ಶಿವಮೊಗ್ಗ: ಡಿ.ಕೆ.ಶಿವಕುಮಾರ್ ವಿರುದ್ದ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಏನ್ ತಪ್ಪು ಮಾಡಿ ತಿಹಾರ್ ಜೈಲಿಗೆ ಹೋಗಿದ್ರಿ ಮೊದಲು ಹೇಳಿ. ಹೆತ್ತ ತಾಯಿ ಕಣ್ಣೀರಿನ ಶಾಪ ಯಾರಿಗೆ ತಟ್ಟುತ್ತದೆ. ತಾಯಿಗೆ ಕಣ್ಣೀರು ಹಾಕಿಸಿದ್ದು ಯಾರ ತಪ್ಪು ಉತ್ತರಸಲಿ. ಡಿಕೆಶಿ ಬಂಡೆಯಲ್ಲಿ ಎಷ್ಟು ದುಡ್ಡು ಮಾಡಿದ್ದಾರೆ ಎಂದು ಗೋತ್ತಿದೆ ನಮ್ಮನ್ನು ಹೊಗಳಿದ ಡಿಕೆಶಿಗೆ ಧನ್ಯವಾದಗಳು ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ದಿ ಸಚಿವ K.S.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಏಕೆ ಹೋಗಿದ್ದರು. ಅವರು ಏನು ತಪ್ಪು ಮಾಡಿದ್ದರು ಎಂಬುದನ್ನು ಹೇಳಬೇಕು. ಹೆತ್ತ ತಾಯಿಯ ಕಣ್ಣೀರಿನ ಶಾಪ ಯಾರಿಗೆ ತಟ್ಟುತ್ತದೆ. ತಾಯಿ ಕಣ್ಣೀರು ಹಾಕುವಂತೆ ಮಾಡಿದ್ದು ಯಾರ ತಪ್ಪು? ರಾಜ್ಯದ ಜನರಿಗೆ ಡಿ.ಕೆ.ಶಿವಕುಮಾರ್ ಉತ್ತರ ನೀಡಬೇಕು. ಡಿಕೆಶಿ ಬಂಡೆಯಲ್ಲಿ ಎಷ್ಟು ಹಣ ಮಾಡಿದ್ದಾರೆ ಗೊತ್ತಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.

ಇನ್ನು ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಟೀಕೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಜ್ಞಾನಿ. ನನ್ನ ಇಲಾಖೆಯ ಸಾಧನೆ ಕುರಿತು ಪ್ರಶ್ನೆ ಹಾಕಿದ್ದಾರೆ. ಒಂದೇ ಒಂದು ಮನೆ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ. ಮನೆ ಕೊಡುವುದು ವಸತಿ ಇಲಾಖೆ. ನನ್ನ ಇಲಾಖೆಯಲ್ಲಿ ಮನೆ ಹಂಚಲು, ಕಟ್ಟಲು ಬರುವುದಿಲ್ಲ. ನನ್ನನ್ನು ಟೀಕಿಸದಿದ್ದರೆ ಅವರಿಗೆ ತಿಂದಿದ್ದು ಕರಗುವುದಿಲ್ಲ ಎಂದಿದ್ದಾರೆ.

ಆರಗಜ್ಞಾನೇಂದ್ರ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಈಶ್ವರಪ್ಪ ಗೃಹಸಚಿವರಿಂದ ಪೊಲೀಸರ ವಿರುದ್ಧ ಅವೇಹಳನ ಪದ ಬಳಕೆಗೆ ಸಂಬಂಧಿಸಿದಂತೆ ಆರಗಜ್ಞಾನೇಂದ್ರ ಹೇಳಿಕೆಯನ್ನು ಸಚಿವ ಈಶ್ವರಪ್ಪ ಸಮರ್ಥಿಸಿಕೊಂಡಿದ್ದಾರೆ. ಗೋವುಗಳನ್ನು ರಕ್ಷಿಸಲು ಹೊರಟಿದ್ದ ಇಬ್ಬರು ಯುವಕರನ್ನು ನೋಡಿದರೆ, ಸಂಕಟವಾಗುತ್ತೆ. ಅವರ ತಾಯಿಗೆ ಈ ಪರಿಸ್ಥಿತಿ ಉಂಟಾಗಿದ್ದರೆ. ಆ ಪದಗಳು ನನ್ನ ಬಾಯಲ್ಲಿ ಬರಬೇಕಿತ್ತು. ಆದರೆ, ಅವರು ಯಾಕೆ ಆ ಪದಗಳು ಬಳಸಿದರೋ ಗೊತ್ತಿಲ್ಲ. ನಾನು ಗೃಹ ಸಚಿವರ ಪರವಾಗಿ ಇರುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಹಸುಗಳು ಹಾಲು ಕೊಡುತ್ತಿಲ್ಲ ಎಂದು ಪೊಲೀಸರಿಗೆ ದೂರು ನೀಡಿದ ರೈತ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?