AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನ್ ತಪ್ಪು ಮಾಡಿ ತಿಹಾರ್ ಜೈಲಿಗೆ ಹೋಗಿದ್ರಿ ಮೊದಲು ಹೇಳಿ; ಡಿ.ಕೆ.ಶಿವಕುಮಾರ್ ವಿರುದ್ದ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಏಕೆ ಹೋಗಿದ್ದರು. ಅವರು ಏನು ತಪ್ಪು ಮಾಡಿದ್ದರು ಎಂಬುದನ್ನು ಹೇಳಬೇಕು. ಹೆತ್ತ ತಾಯಿಯ ಕಣ್ಣೀರಿನ ಶಾಪ ಯಾರಿಗೆ ತಟ್ಟುತ್ತದೆ. ತಾಯಿ ಕಣ್ಣೀರು ಹಾಕುವಂತೆ ಮಾಡಿದ್ದು ಯಾರ ತಪ್ಪು? ರಾಜ್ಯದ ಜನರಿಗೆ ಡಿ.ಕೆ.ಶಿವಕುಮಾರ್ ಉತ್ತರ ನೀಡಬೇಕು. -ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಏನ್ ತಪ್ಪು ಮಾಡಿ ತಿಹಾರ್ ಜೈಲಿಗೆ ಹೋಗಿದ್ರಿ ಮೊದಲು ಹೇಳಿ; ಡಿ.ಕೆ.ಶಿವಕುಮಾರ್ ವಿರುದ್ದ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ
ಸಚಿವ ಕೆ.ಎಸ್.ಈಶ್ವರಪ್ಪ
Follow us
TV9 Web
| Updated By: ಆಯೇಷಾ ಬಾನು

Updated on: Dec 05, 2021 | 12:35 PM

ಶಿವಮೊಗ್ಗ: ಡಿ.ಕೆ.ಶಿವಕುಮಾರ್ ವಿರುದ್ದ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಏನ್ ತಪ್ಪು ಮಾಡಿ ತಿಹಾರ್ ಜೈಲಿಗೆ ಹೋಗಿದ್ರಿ ಮೊದಲು ಹೇಳಿ. ಹೆತ್ತ ತಾಯಿ ಕಣ್ಣೀರಿನ ಶಾಪ ಯಾರಿಗೆ ತಟ್ಟುತ್ತದೆ. ತಾಯಿಗೆ ಕಣ್ಣೀರು ಹಾಕಿಸಿದ್ದು ಯಾರ ತಪ್ಪು ಉತ್ತರಸಲಿ. ಡಿಕೆಶಿ ಬಂಡೆಯಲ್ಲಿ ಎಷ್ಟು ದುಡ್ಡು ಮಾಡಿದ್ದಾರೆ ಎಂದು ಗೋತ್ತಿದೆ ನಮ್ಮನ್ನು ಹೊಗಳಿದ ಡಿಕೆಶಿಗೆ ಧನ್ಯವಾದಗಳು ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ದಿ ಸಚಿವ K.S.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಏಕೆ ಹೋಗಿದ್ದರು. ಅವರು ಏನು ತಪ್ಪು ಮಾಡಿದ್ದರು ಎಂಬುದನ್ನು ಹೇಳಬೇಕು. ಹೆತ್ತ ತಾಯಿಯ ಕಣ್ಣೀರಿನ ಶಾಪ ಯಾರಿಗೆ ತಟ್ಟುತ್ತದೆ. ತಾಯಿ ಕಣ್ಣೀರು ಹಾಕುವಂತೆ ಮಾಡಿದ್ದು ಯಾರ ತಪ್ಪು? ರಾಜ್ಯದ ಜನರಿಗೆ ಡಿ.ಕೆ.ಶಿವಕುಮಾರ್ ಉತ್ತರ ನೀಡಬೇಕು. ಡಿಕೆಶಿ ಬಂಡೆಯಲ್ಲಿ ಎಷ್ಟು ಹಣ ಮಾಡಿದ್ದಾರೆ ಗೊತ್ತಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.

ಇನ್ನು ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಟೀಕೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಜ್ಞಾನಿ. ನನ್ನ ಇಲಾಖೆಯ ಸಾಧನೆ ಕುರಿತು ಪ್ರಶ್ನೆ ಹಾಕಿದ್ದಾರೆ. ಒಂದೇ ಒಂದು ಮನೆ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ. ಮನೆ ಕೊಡುವುದು ವಸತಿ ಇಲಾಖೆ. ನನ್ನ ಇಲಾಖೆಯಲ್ಲಿ ಮನೆ ಹಂಚಲು, ಕಟ್ಟಲು ಬರುವುದಿಲ್ಲ. ನನ್ನನ್ನು ಟೀಕಿಸದಿದ್ದರೆ ಅವರಿಗೆ ತಿಂದಿದ್ದು ಕರಗುವುದಿಲ್ಲ ಎಂದಿದ್ದಾರೆ.

ಆರಗಜ್ಞಾನೇಂದ್ರ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಈಶ್ವರಪ್ಪ ಗೃಹಸಚಿವರಿಂದ ಪೊಲೀಸರ ವಿರುದ್ಧ ಅವೇಹಳನ ಪದ ಬಳಕೆಗೆ ಸಂಬಂಧಿಸಿದಂತೆ ಆರಗಜ್ಞಾನೇಂದ್ರ ಹೇಳಿಕೆಯನ್ನು ಸಚಿವ ಈಶ್ವರಪ್ಪ ಸಮರ್ಥಿಸಿಕೊಂಡಿದ್ದಾರೆ. ಗೋವುಗಳನ್ನು ರಕ್ಷಿಸಲು ಹೊರಟಿದ್ದ ಇಬ್ಬರು ಯುವಕರನ್ನು ನೋಡಿದರೆ, ಸಂಕಟವಾಗುತ್ತೆ. ಅವರ ತಾಯಿಗೆ ಈ ಪರಿಸ್ಥಿತಿ ಉಂಟಾಗಿದ್ದರೆ. ಆ ಪದಗಳು ನನ್ನ ಬಾಯಲ್ಲಿ ಬರಬೇಕಿತ್ತು. ಆದರೆ, ಅವರು ಯಾಕೆ ಆ ಪದಗಳು ಬಳಸಿದರೋ ಗೊತ್ತಿಲ್ಲ. ನಾನು ಗೃಹ ಸಚಿವರ ಪರವಾಗಿ ಇರುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಹಸುಗಳು ಹಾಲು ಕೊಡುತ್ತಿಲ್ಲ ಎಂದು ಪೊಲೀಸರಿಗೆ ದೂರು ನೀಡಿದ ರೈತ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್