AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಗಲಾಟೆ ಸಂಬಂಧ ಮಂಗಳೂರಿನಲ್ಲಿ ಕೋಮುದ್ವೇಷದ ಫೇಸ್​ಬುಕ್ ಪೋಸ್ಟ್; ವಿಷ ಬಿತ್ತುವವರಿಗೆ ಎಚ್ಚರಿಕೆ ನೀಡಿದ ಎಸ್​ಪಿ ಶಶಿಕುಮಾರ್

ಅಷ್ಟೇ ಅಲ್ಲದೆ, ಈ ಪ್ರಕರಣದ ಸತ್ಯಾಸತ್ಯತೆ ಬಯಲಾಗಬೇಕಾದರೆ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಿ. ಯಾವ ಮುಸ್ಲಿಂಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಲಾಗಿದೆ ಎಂದು ತಿಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ.

ಶಿವಮೊಗ್ಗ ಗಲಾಟೆ ಸಂಬಂಧ ಮಂಗಳೂರಿನಲ್ಲಿ ಕೋಮುದ್ವೇಷದ ಫೇಸ್​ಬುಕ್ ಪೋಸ್ಟ್; ವಿಷ ಬಿತ್ತುವವರಿಗೆ ಎಚ್ಚರಿಕೆ ನೀಡಿದ ಎಸ್​ಪಿ ಶಶಿಕುಮಾರ್
ಮಂಗಳೂರು ಎಸ್ಪಿ ಎನ್. ಶಶಿಕುಮಾರ್
TV9 Web
| Edited By: |

Updated on:Feb 21, 2022 | 6:43 PM

Share

ಶಿವಮೊಗ್ಗ: ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಫೇಸ್​ಬುಕ್ ಗ್ರೂಪ್ ಒಂದ್ ಪ್ರಚೋದನಾಕಾರಿ ಫೇಸ್​​ಬುಕ್​ ಪೋಸ್ಟ್ ಹಂಚಿಕೊಂಡಿದೆ. ಮಂಗಳೂರು ಮುಸ್ಲಿಂಸ್ ಫೇಸ್​​ಬುಕ್ ಪೇಜ್​ನಿಂದ ಪೋಸ್ಟ್​ ಹಾಕಲಾಗಿದೆ. 2015ರಲ್ಲಿ ಪ್ರವಾದಿಗೆ ನಿಂದನೆ ಮಾಡಿದ್ದರಿಂದ ಕೊಲೆಯಾಗಿದೆ. ಪ್ರವಾದಿಗೆ ನಿಂದಿಸಿದ್ರೆ ಎಲ್ಲರಿಗೂ ಇದೇ ಸ್ಥಿತಿ ಎಂದು ಪೋಸ್ಟ್ ಹಂಚಿಕೊಳ್ಳಲಾಗಿದೆ. ಮಂಗಳೂರು ಮುಸ್ಲಿಂಸ್ ಪೇಜ್ ತಾನು 2015ರಲ್ಲೇ ಹರ್ಷ ಬಗ್ಗೆ ಬರೆದುಕೊಂಡಿದ್ದ ಫೇಸ್​ಬುಕ್ ಪೋಸ್ಟ್ ಹಂಚಿಕೊಂಡಿದೆ. ಜೊತೆಗೆ ಅಂದು ಹಾಗೆ ಪ್ರವಾದಿ ನಿಂದಿಸಿದ್ದಕ್ಕೆ ಇಂದು ಹೀಗಾಗಿದೆ ಎಂದು ಹೇಳಿದೆ.

ಅಷ್ಟೇ ಅಲ್ಲದೆ, ಈ ಪ್ರಕರಣದ ಸತ್ಯಾಸತ್ಯತೆ ಬಯಲಾಗಬೇಕಾದರೆ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಿ. ಯಾವ ಮುಸ್ಲಿಂಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಲಾಗಿದೆ ಎಂದು ತಿಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ.

ಈ ಮಧ್ಯೆ, ಶಿವಮೊಗ್ಗ ಗಲಭೆ ಪ್ರಕರಣ‌ಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಶಿವಮೊಗ್ಗ ಗಲಾಟೆ ಸಂಬಂಧಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಸಂದೇಶ ಹರಡುವ ಪೋಸ್ಟ್​ಗಳನ್ನು ಹಾಕಲಾಗುತ್ತಿದೆ. ಮಂಗಳೂರಿನಲ್ಲಿ ಕೋಮುದ್ವೇಷ ಹರಡುವ ಪೋಸ್ಟ್​ಗಳು ಹಾಕಲಾಗುತ್ತಿದೆ. ನೂರಕ್ಕೂ ಹೆಚ್ಚು ಸಂಘಟನೆಗಳು, ವ್ಯಕ್ತಿಗಳು ಸೇರಿದಂತೆ 1064 ಪೇಜ್​ಗಳನ್ನು, ಜನರನ್ನು ಕಳೆದ ಎರಡು ತಿಂಗಳಿಂದ ಗಮನಿಸುತ್ತಿದ್ದೇವೆ. ಸೋಷಿಯಲ್ ಮೀಡಿಯಾ ಸೆಲ್ ಗಮನಿಸುತ್ತಿದೆ‌. ಯಾರೇ ವಿಷ ಬೀಜ ಬಿತ್ತಿದ್ರು ಅವರನ್ನು ವಶಕ್ಕೆ ಪಡೆಯುತ್ತೇವೆ ಎಂದು ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ಮುಸ್ಲಿಂ ಪೇಜ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಲ್ಲೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರಚೋದನಾಕಾರಿ ಫೇಸ್ ​ಬುಕ್​ ಪೋಸ್ಟ್ ಹಿನ್ನೆಲೆ ದೂರು ದಾಖಲು ಮಾಡಲಾಗಿದೆ. ಮಂಗಳೂರು ಮುಸ್ಲಿಂ ಪೇಜ್ ವಿರುದ್ಧ ದೂರು ದಾಖಲು ಮಾಡಲಾಗಿದೆ. ಸೆನ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಮೂವರು ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಆರಗ ಜ್ಞಾನೇಂದ್ರ ಮಾಹಿತಿ

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ತಾಯಿ ದೂರು ಆಧರಿಸಿ ಎಫ್‌ಐಆರ್ ದಾಖಲು

Published On - 6:39 pm, Mon, 21 February 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!