AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರುವಕ್ಕಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅವ್ಯವಸ್ಥೆ; ಕಾಲ್ನಡಿಗೆ ಮೂಲಕ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳು

ವಸತಿ ಶಾಲೆಯಲ್ಲಿ ಊಟ ಸೇರಿದಂತೆ ಯಾವುದೇ ಸೌಲಭ್ಯ ಸರಿಯಿಲ್ಲ. ಹೀಗಾಗಿ ಧರಣಿ ಹಾದಿ ಹಿಡಿದಿದ್ದೇವೆ ಎಂದು ವಿದ್ಯಾರ್ಥಿನಿಯರು ತಿಳಿಸಿದ್ದು ಗ್ರಾಮಸ್ಥರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇರುವಕ್ಕಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅವ್ಯವಸ್ಥೆ; ಕಾಲ್ನಡಿಗೆ ಮೂಲಕ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳು
ಕಾಲ್ನಡಿಗೆ ಮೂಲಕ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳು
TV9 Web
| Edited By: ಆಯೇಷಾ ಬಾನು|

Updated on:Nov 23, 2021 | 9:17 AM

Share

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಅವ್ಯವಸ್ಥೆಯ ಆಗರವಾಗಿದೆ ಎಂದು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲ್ನಡಿಗೆ ಮೂಲಕ ಧರಣಿ ನಡೆಸಿದ್ದಾರೆ. ವಸತಿ ಶಾಲೆ ಪ್ರಿನ್ಸಿಪಾಲ್ ಚಂದ್ರಪ್ಪ, ವಾರ್ಡನ್ ಲೋಕೇಶ್ ಹಾಗೂ ಸಿಬ್ಬಂದಿಗಳ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದು ಸ್ಥಳಕ್ಕೆ ಸಾಗರ ಬಿಇಒ ಬರುವಂತೆ ಪಟ್ಟು ಹಿಡಿದಿದ್ದಾರೆ.

ವಿದ್ಯಾರ್ಥಿನಿಯರು ಯಾವುದೇ ಸೌಲಭ್ಯ ಕೇಳಿದ್ರೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿನಿಯರ ಮೇಲೆ ವಿನಾಕಾರಣ ದಬ್ಬಾಳಿಕೆ ಮಾಡುತ್ತಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಹೀಗಾಗಿ ಸಮಸ್ಯೆ ಯಾರ ಬಳಿ ಹೇಳಿದರೂ ಅದಕ್ಕೆ ಪರಿಹಾರ ಸಿಗಲ್ಲ ಎಂದು ಇಂದು ಬೆಳಗ್ಗೆಯೇ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ಹಾಸ್ಪೇಲ್ನಿಂದ ಹೊರಗೆ ಬಂದು ಕಾಲ್ನಡಿಗೆ ಮೂಲಕ ಹಾಸ್ಪೇಲ್ ನಿಂದ ಸುಮಾರು 2 ಕಿ.ಮೀ ನಡೆದು ಪ್ರತಿಭಟನೆ ನಡೆಸಿದ್ದಾರೆ.

student protest

ಯಡೆಹಳ್ಳಿ ಬಳಿ ಗ್ರಾಮಸ್ಥರು ವಿದ್ಯಾರ್ಥಿನಿಯರನ್ನು ತಡೆದು ಸಮಾಧಾನ ಪಡಿಸಿದ್ರು

ಈ ವೇಳೆ ಸಾಗರ ತಾಲೂಕಿನ ಯಡೆಹಳ್ಳಿ ಬಳಿ ಗ್ರಾಮಸ್ಥರು ವಿದ್ಯಾರ್ಥಿನಿಯರನ್ನು ತಡೆದು ಸಮಾಧಾನ ಪಡಿಸಿದ್ದು ಈ ವೇಳೆ ವಸತಿ ಶಾಲೆಯಲ್ಲಿ ಊಟ ಸೇರಿದಂತೆ ಯಾವುದೇ ಸೌಲಭ್ಯ ಸರಿಯಿಲ್ಲ. ಹೀಗಾಗಿ ಧರಣಿ ಹಾದಿ ಹಿಡಿದಿದ್ದೇವೆ ಎಂದು ವಿದ್ಯಾರ್ಥಿನಿಯರು ತಿಳಿಸಿದ್ದು ಗ್ರಾಮಸ್ಥರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದ್ಯ ವಸತಿ ಶಾಲೆ ಪ್ರಿನ್ಸಿಪಾಲ್ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ಹೊರ ಹಾಕಿದ್ದು ಸ್ಥಳಕ್ಕೆ ಸಾಗರ ಬಿಇಒ ಬರುವಂತೆ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: Beauty Tips: ದಪ್ಪಗಿದ್ದರೇನಂತೆ ನಿಮ್ಮ ಆಯ್ಕೆಯಲ್ಲಿ ಬದಲಾವಣೆ ಇರಲಿ? ಈ ಸಲಹೆಗಳು ನಿಮ್ಮನ್ನು ಸುಂದರವಾಗಿಸುತ್ತದೆ

Published On - 9:01 am, Tue, 23 November 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ