AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣ: ಆರೋಪಿ ಜಬಿ ಪಿಎಫ್ ಐ ಮತ್ತು ಎಸ್​ಡಿಪಿಐ ಕಾರ್ಯಕ್ರಮದಲ್ಲಿ ಭಾಗಿ ಆಗಿರುವ ಫೋಟೋ ವೈರಲ್

ಪ್ರೇಮ್ ಸಿಂಗ್ ಪ್ರಕರಣದ ಪ್ರಮುಖ ಆರೋಪಿಯಾದ ಜಬೀವುಲ್ಲಾ PFI ಮತ್ತು SDPI ಕಾರ್ಯಕರ್ತ. ಈತ PFI/SDPI ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ಪೋಟೋ ಇದಾಗಿದೆ. ಗಮನಾರ್ಹವೆಂದರೆ ಎ1 ಆರೋಪಿ ಜಬಿ ಪತ್ನಿ ಮಾತ್ರ ಜಬಿ ಯಾವುದೇ ಸಂಘಟನೆಯೊಂದಿಗೆ ನಂಟು ಹೊಂದಿಲ್ಲ. ಆ ಆರೋಪ ಸುಳ್ಳು ಎಂದು ಬೊಬ್ಬೆಯಿಟ್ಟಿದ್ದರು.

ಪ್ರೇಮ್  ಸಿಂಗ್ ಚಾಕು ಇರಿತ ಪ್ರಕರಣ: ಆರೋಪಿ ಜಬಿ ಪಿಎಫ್ ಐ ಮತ್ತು ಎಸ್​ಡಿಪಿಐ ಕಾರ್ಯಕ್ರಮದಲ್ಲಿ ಭಾಗಿ ಆಗಿರುವ ಫೋಟೋ ವೈರಲ್
ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣ: ಆರೋಪಿ ಪಿಎಫ್ ಐ ಮತ್ತು ಎಸ್​ಡಿಪಿಐ ಕಾರ್ಯಕ್ರಮದಲ್ಲಿ ಭಾಗಿ ಆಗಿರುವ ಫೋಟೋ ವೈರಲ್
TV9 Web
| Edited By: |

Updated on:Aug 18, 2022 | 4:49 PM

Share

ಶಿವಮೊಗ್ಗ: ಇತ್ತೀಚೆಗೆ ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ (Veer Savarkar) ಫೋಟೋ ಹಾಕುವ ವಿಚಾರದಲ್ಲಿ SDPI ಬೆಂಬಲದಲ್ಲಿ ಮುಸ್ಲಿಮರು ಹಿಂಸಾಚಾರ (Muslim Area) ನಡೆಸಿದ್ದರು. ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದಿದ್ದ ಪ್ರಕರಣವೂ ನಡೆದಿತ್ತು. ಇದೀಗ, ಪ್ರಕರಣದ ಎ1 ಆರೋಪಿ ಪಿಎಫ್ ಐ ಮತ್ತು ಎಸ್ ಡಿಪಿಐ ಸಂಘಟನೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೊ ಹಾಕಿರುವ ಬಗ್ಗೆ ಗಲಾಟೆ ಕುರಿತು ಕೆಲ ಮಾಹಿತಿ ಹಾಕಿ, ಎ1 ಆರೋಪಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರೇಮ್ ಸಿಂಗ್ ಪ್ರಕರಣದ ಪ್ರಮುಖ ಆರೋಪಿಯಾದ ಜಬೀವುಲ್ಲಾ PFI ಮತ್ತು SDPI ಕಾರ್ಯಕರ್ತ. ಈತ PFI/SDPI ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ಪೋಟೋ ಇದಾಗಿದೆ. ಗಮನಾರ್ಹವೆಂದರೆ ಎ1 ಆರೋಪಿ ಜಬಿ ಪತ್ನಿ ಮಾತ್ರ ಜಬಿ ಯಾವುದೇ ಸಂಘಟನೆಯೊಂದಿಗೆ ನಂಟು ಹೊಂದಿಲ್ಲ. ಆ ಆರೋಪ ಸುಳ್ಳು ಎಂದು ಬೊಬ್ಬೆಯಿಟ್ಟಿದ್ದರು. ಶಿವಮೊಗ್ಗ ಪೊಲೀಸರ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರ ಇದಾಗಿದ್ದು, ಸುಳ್ಳು ಮಾಹಿತಿ ಕೊಡುವ ಮೂಲಕ ಶಿವಮೊಗ್ಗ ನಗರದಲ್ಲಿ ಅಶಾಂತಿ ಉಂಟುಮಾಡುವ ಹುನ್ನಾರ ನಡೆದಿದೆ ಎಂಬ ಮಾತು ಕೇಳಿಬಂದಿದೆ.

Published On - 4:48 pm, Thu, 18 August 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ