AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣ: ಆರೋಪಿ ಜಬಿ ಪಿಎಫ್ ಐ ಮತ್ತು ಎಸ್​ಡಿಪಿಐ ಕಾರ್ಯಕ್ರಮದಲ್ಲಿ ಭಾಗಿ ಆಗಿರುವ ಫೋಟೋ ವೈರಲ್

ಪ್ರೇಮ್ ಸಿಂಗ್ ಪ್ರಕರಣದ ಪ್ರಮುಖ ಆರೋಪಿಯಾದ ಜಬೀವುಲ್ಲಾ PFI ಮತ್ತು SDPI ಕಾರ್ಯಕರ್ತ. ಈತ PFI/SDPI ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ಪೋಟೋ ಇದಾಗಿದೆ. ಗಮನಾರ್ಹವೆಂದರೆ ಎ1 ಆರೋಪಿ ಜಬಿ ಪತ್ನಿ ಮಾತ್ರ ಜಬಿ ಯಾವುದೇ ಸಂಘಟನೆಯೊಂದಿಗೆ ನಂಟು ಹೊಂದಿಲ್ಲ. ಆ ಆರೋಪ ಸುಳ್ಳು ಎಂದು ಬೊಬ್ಬೆಯಿಟ್ಟಿದ್ದರು.

ಪ್ರೇಮ್  ಸಿಂಗ್ ಚಾಕು ಇರಿತ ಪ್ರಕರಣ: ಆರೋಪಿ ಜಬಿ ಪಿಎಫ್ ಐ ಮತ್ತು ಎಸ್​ಡಿಪಿಐ ಕಾರ್ಯಕ್ರಮದಲ್ಲಿ ಭಾಗಿ ಆಗಿರುವ ಫೋಟೋ ವೈರಲ್
ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣ: ಆರೋಪಿ ಪಿಎಫ್ ಐ ಮತ್ತು ಎಸ್​ಡಿಪಿಐ ಕಾರ್ಯಕ್ರಮದಲ್ಲಿ ಭಾಗಿ ಆಗಿರುವ ಫೋಟೋ ವೈರಲ್
TV9 Web
| Updated By: ಸಾಧು ಶ್ರೀನಾಥ್​|

Updated on:Aug 18, 2022 | 4:49 PM

Share

ಶಿವಮೊಗ್ಗ: ಇತ್ತೀಚೆಗೆ ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ (Veer Savarkar) ಫೋಟೋ ಹಾಕುವ ವಿಚಾರದಲ್ಲಿ SDPI ಬೆಂಬಲದಲ್ಲಿ ಮುಸ್ಲಿಮರು ಹಿಂಸಾಚಾರ (Muslim Area) ನಡೆಸಿದ್ದರು. ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದಿದ್ದ ಪ್ರಕರಣವೂ ನಡೆದಿತ್ತು. ಇದೀಗ, ಪ್ರಕರಣದ ಎ1 ಆರೋಪಿ ಪಿಎಫ್ ಐ ಮತ್ತು ಎಸ್ ಡಿಪಿಐ ಸಂಘಟನೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೊ ಹಾಕಿರುವ ಬಗ್ಗೆ ಗಲಾಟೆ ಕುರಿತು ಕೆಲ ಮಾಹಿತಿ ಹಾಕಿ, ಎ1 ಆರೋಪಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರೇಮ್ ಸಿಂಗ್ ಪ್ರಕರಣದ ಪ್ರಮುಖ ಆರೋಪಿಯಾದ ಜಬೀವುಲ್ಲಾ PFI ಮತ್ತು SDPI ಕಾರ್ಯಕರ್ತ. ಈತ PFI/SDPI ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ಪೋಟೋ ಇದಾಗಿದೆ. ಗಮನಾರ್ಹವೆಂದರೆ ಎ1 ಆರೋಪಿ ಜಬಿ ಪತ್ನಿ ಮಾತ್ರ ಜಬಿ ಯಾವುದೇ ಸಂಘಟನೆಯೊಂದಿಗೆ ನಂಟು ಹೊಂದಿಲ್ಲ. ಆ ಆರೋಪ ಸುಳ್ಳು ಎಂದು ಬೊಬ್ಬೆಯಿಟ್ಟಿದ್ದರು. ಶಿವಮೊಗ್ಗ ಪೊಲೀಸರ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರ ಇದಾಗಿದ್ದು, ಸುಳ್ಳು ಮಾಹಿತಿ ಕೊಡುವ ಮೂಲಕ ಶಿವಮೊಗ್ಗ ನಗರದಲ್ಲಿ ಅಶಾಂತಿ ಉಂಟುಮಾಡುವ ಹುನ್ನಾರ ನಡೆದಿದೆ ಎಂಬ ಮಾತು ಕೇಳಿಬಂದಿದೆ.

Published On - 4:48 pm, Thu, 18 August 22

ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು