AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಪ್ರೇಮ ಸಿಂಗ್​ಗೆ ಚಾಕು ಇರಿದ ಗಲಾಟೆ ವೇಳೆ ಮುಸ್ಲಿಂ ಯುವಕನೋರ್ವನ ಮೇಲೂ ಹಲ್ಲೆ

ಗಾಂಧಿ ಬಜಾರ್ ನಲ್ಲಿ ಪ್ರೇಮ್​ ಸಿಂಗ್ ಯುವಕನಿಗೆ ಚಾಕು ಇರಿದ ಗಲಾಟೆ ವೇಳೆ ಮುಸ್ಲಿಂ ಯುವಕನೋರ್ವನ ಮೇಲೂ ಹಲ್ಲೆ ನಡೆದಿದೆ.

ಶಿವಮೊಗ್ಗ: ಪ್ರೇಮ ಸಿಂಗ್​ಗೆ ಚಾಕು ಇರಿದ ಗಲಾಟೆ ವೇಳೆ ಮುಸ್ಲಿಂ ಯುವಕನೋರ್ವನ ಮೇಲೂ ಹಲ್ಲೆ
ಶಿವಮೊಗ್ಗ
TV9 Web
| Updated By: ವಿವೇಕ ಬಿರಾದಾರ|

Updated on:Aug 17, 2022 | 10:42 AM

Share

ಶಿವಮೊಗ್ಗ: ಗಾಂಧಿ ಬಜಾರ್ (Gandhi Bazaar) ನಲ್ಲಿ ಪ್ರೇಮ್​ ಸಿಂಗ್ ಯುವಕನಿಗೆ ಚಾಕು ಇರಿದ ಗಲಾಟೆ ವೇಳೆ ಮುಸ್ಲಿಂ ಯುವಕನೋರ್ವನ ಮೇಲೂ ಹಲ್ಲೆ ನಡೆದಿದೆ. ಶಿವಮೊಗ್ಗದ (Shivamogga) ಜೆಪಿ ನಗರದ ಸದ್ದಾಂ ಹುಸೇನ್.ಎಂ ಜಮಖಂಡಿ ಎಂಬ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ಯುವಕ ದೊಡ್ಡಪೇಟೆ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾನೆ. ಸದ್ದಾಂ ಹುಸೇನ್ ಗಾಂಧಿ ಬಜಾರ್​ನ ಅಂಬಾಭವಾನಿ ಮೆಟಲ್ ಸ್ಟೋರ್ನಲ್ಲಿ ಕೆಲಸ ಮಾಡುತ್ತಿದ್ದಾನೆ.

ಗಲಾಟೆ ಹಿನ್ನೆಲೆ ಯುವಕ ಅಂಗಡಿ ಕ್ಲೋಸ್ ಮಾಡಿಕೊಂಡು ಹೋಗುತ್ತಿದ್ದನು. ಈ ವೇಳೆ ಗಾಂಧಿ ಬಜಾರ್​​ನ ಉಪ್ಪಾರಕೇರಿ ಕ್ರಾಸ್​ನಲ್ಲಿ ಏಕಾಏಕಿ ಬೈಕ್ ಅಡ್ಡಗಟ್ಟಿ ಹಲ್ಲೆ ಮಾಡಲಾಗಿದೆ. 10 ರಿಂದ 12 ಜನರ ಯುವಕರ ಗುಂಪಿನಿಂದ ಸದ್ದಾಂ ಹುಸೇನ್ ಮೇಲೆ ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಹಲ್ಲೆಗೊಳಗಾದ ಸದ್ದಾಂ ಆಸ್ಪತ್ರೆಗೆ ದಾಖಲಾಗಿ, ಬಳಿಕ ಪೊಲೀಸರಿಗೆ ದೂರು ನೀಡಿದ್ದಾನೆ. ಸದ್ದಾಂ ಹುಸೇನ್ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಅಗಿದ್ದಾನೆ. ಆರೋಪಿಗಳ ಪತ್ತೇಗೆ ದೊಡ್ಡಪೇಟೆ ಪೊಲೀಸರು‌ ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:39 am, Wed, 17 August 22

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು