AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಪ್ರೇಮ ಸಿಂಗ್​ಗೆ ಚಾಕು ಇರಿದ ಗಲಾಟೆ ವೇಳೆ ಮುಸ್ಲಿಂ ಯುವಕನೋರ್ವನ ಮೇಲೂ ಹಲ್ಲೆ

ಗಾಂಧಿ ಬಜಾರ್ ನಲ್ಲಿ ಪ್ರೇಮ್​ ಸಿಂಗ್ ಯುವಕನಿಗೆ ಚಾಕು ಇರಿದ ಗಲಾಟೆ ವೇಳೆ ಮುಸ್ಲಿಂ ಯುವಕನೋರ್ವನ ಮೇಲೂ ಹಲ್ಲೆ ನಡೆದಿದೆ.

ಶಿವಮೊಗ್ಗ: ಪ್ರೇಮ ಸಿಂಗ್​ಗೆ ಚಾಕು ಇರಿದ ಗಲಾಟೆ ವೇಳೆ ಮುಸ್ಲಿಂ ಯುವಕನೋರ್ವನ ಮೇಲೂ ಹಲ್ಲೆ
ಶಿವಮೊಗ್ಗ
TV9 Web
| Edited By: |

Updated on:Aug 17, 2022 | 10:42 AM

Share

ಶಿವಮೊಗ್ಗ: ಗಾಂಧಿ ಬಜಾರ್ (Gandhi Bazaar) ನಲ್ಲಿ ಪ್ರೇಮ್​ ಸಿಂಗ್ ಯುವಕನಿಗೆ ಚಾಕು ಇರಿದ ಗಲಾಟೆ ವೇಳೆ ಮುಸ್ಲಿಂ ಯುವಕನೋರ್ವನ ಮೇಲೂ ಹಲ್ಲೆ ನಡೆದಿದೆ. ಶಿವಮೊಗ್ಗದ (Shivamogga) ಜೆಪಿ ನಗರದ ಸದ್ದಾಂ ಹುಸೇನ್.ಎಂ ಜಮಖಂಡಿ ಎಂಬ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ಯುವಕ ದೊಡ್ಡಪೇಟೆ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾನೆ. ಸದ್ದಾಂ ಹುಸೇನ್ ಗಾಂಧಿ ಬಜಾರ್​ನ ಅಂಬಾಭವಾನಿ ಮೆಟಲ್ ಸ್ಟೋರ್ನಲ್ಲಿ ಕೆಲಸ ಮಾಡುತ್ತಿದ್ದಾನೆ.

ಗಲಾಟೆ ಹಿನ್ನೆಲೆ ಯುವಕ ಅಂಗಡಿ ಕ್ಲೋಸ್ ಮಾಡಿಕೊಂಡು ಹೋಗುತ್ತಿದ್ದನು. ಈ ವೇಳೆ ಗಾಂಧಿ ಬಜಾರ್​​ನ ಉಪ್ಪಾರಕೇರಿ ಕ್ರಾಸ್​ನಲ್ಲಿ ಏಕಾಏಕಿ ಬೈಕ್ ಅಡ್ಡಗಟ್ಟಿ ಹಲ್ಲೆ ಮಾಡಲಾಗಿದೆ. 10 ರಿಂದ 12 ಜನರ ಯುವಕರ ಗುಂಪಿನಿಂದ ಸದ್ದಾಂ ಹುಸೇನ್ ಮೇಲೆ ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಹಲ್ಲೆಗೊಳಗಾದ ಸದ್ದಾಂ ಆಸ್ಪತ್ರೆಗೆ ದಾಖಲಾಗಿ, ಬಳಿಕ ಪೊಲೀಸರಿಗೆ ದೂರು ನೀಡಿದ್ದಾನೆ. ಸದ್ದಾಂ ಹುಸೇನ್ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಅಗಿದ್ದಾನೆ. ಆರೋಪಿಗಳ ಪತ್ತೇಗೆ ದೊಡ್ಡಪೇಟೆ ಪೊಲೀಸರು‌ ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:39 am, Wed, 17 August 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು