AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sigandur Chowdeshwari Temple: ವೀಕೆಂಡ್‌ನಲ್ಲಿ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ರೆ ಸಿಗೊಲ್ಲ ತಾಯಿಯ ದರ್ಶನ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರು ಪುಣ್ಯ ಕ್ಷೇತ್ರಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡಿ ಚೌಡೇಶ್ವರಿ ತಾಯಿಯ ದರ್ಶನ ಮಾಡುತ್ತಾರೆ. ಸದ್ಯ ಈಗ ಕೊರೊನಾ 3ನೇ ಅಲೆ ಭೀತಿ ಎದುರಾಗಿದ್ದು ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಭೇಟಿ ನಿರ್ಬಂಧಿಸಲಾಗಿದೆ.

Sigandur Chowdeshwari Temple: ವೀಕೆಂಡ್‌ನಲ್ಲಿ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ರೆ ಸಿಗೊಲ್ಲ ತಾಯಿಯ ದರ್ಶನ
ಸಿಗಂದೂರು ಚೌಡೇಶ್ವರಿ ದೇಗುಲ
TV9 Web
| Edited By: ಆಯೇಷಾ ಬಾನು|

Updated on:Aug 06, 2021 | 12:10 PM

Share

ಶಿವಮೊಗ್ಗ: ಮಹಾಮಾರಿ ಕೊರೊನಾ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಭೇಟಿ ನಿರ್ಬಂಧಿಸಲಾಗಿದೆ. ವೀಕೆಂಡ್‌ನಲ್ಲಿ ಚೌಡೇಶ್ವರಿ ದೇಗುಲಕ್ಕೆ ಭಕ್ತರ ಭೇಟಿ ನಿಷೇಧ ಮಾಡಲಾಗಿದೆ ಎಂದು ಚೌಡೇಶ್ವರಿ ದೇಗುಲದ ಧರ್ಮದರ್ಶಿ ಎಸ್.ರಾಮಪ್ಪ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರು ಪುಣ್ಯ ಕ್ಷೇತ್ರಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡಿ ಚೌಡೇಶ್ವರಿ ತಾಯಿಯ ದರ್ಶನ ಮಾಡುತ್ತಾರೆ. ಸದ್ಯ ಈಗ ಕೊರೊನಾ 3ನೇ ಅಲೆ ಭೀತಿ ಎದುರಾಗಿದ್ದು ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಭೇಟಿ ನಿರ್ಬಂಧಿಸಲಾಗಿದೆ. ಆದರೆ ಆಗಸ್ಟ್ 6ರಿಂದ 13ರವರೆಗೆ ಮಾತ್ರ ದೇವರ ದರ್ಶನಕ್ಕಷ್ಟೇ ಅವಕಾಶ ನೀಡಲಾಗಿದೆ. ಹಾಗೂ ವಾರಾಂತ್ಯದಲ್ಲಿ ಸಿಗಂದೂರು ಶ್ರೀ ಕ್ಷೇತ್ರಕ್ಕೆ ಭಕ್ತರಿಗೆ ಪ್ರವೇಶವಿಲ್ಲ. ದೇಗುಲದಲ್ಲಿ ಉಳಿದ ಎಲ್ಲ ಸೇವೆ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಚೌಡೇಶ್ವರಿ ದೇಗುಲದ ಧರ್ಮದರ್ಶಿ ಎಸ್. ರಾಮಪ್ಪ ಮಾಹಿತಿ ನೀಡಿದ್ದಾರೆ.

ದೇವಸ್ಥಾನದ ಧರ್ಮದರ್ಶಿ ಎಸ್. ರಾಮಪ್ಪ ಆಗಸ್ಟ್ 5 ರಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇತರ ದಿನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು. ಎಲ್ಲಾ ಇತರ ಸೇವೆಗಳನ್ನು ರದ್ದುಗೊಳಿಸಲಾಗಿದೆ.

ಇದನ್ನೂ ಓದಿ: ಸಿಗಂದೂರು ಚೌಡೇಶ್ವರಿ ದೇಗುಲ ವಿವಾದ: ಮೇಲ್ವಿಚಾರಣೆ ಹೊಣೆ ನೂತನ ಸಮಿತಿಯ ಹೆಗಲಿಗೆ

Published On - 12:08 pm, Fri, 6 August 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ