AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಯಡಿಯೂರಪ್ಪ ತವರು ಶಿವಮೊಗ್ಗದಲ್ಲಿ ಬೆಡ್ ಇಲ್ಲದೇ ನಾನ್​ ಕೊವಿಡ್​ ರೋಗಿ ಸಾವು

ಶಿಕಾರಿಪುರ ತಾಲೂಕಿನ ಇಟ್ಟೇಗೆಹಳ್ಳಿ ಗ್ರಾಮದ ವ್ಯಕ್ತಿ ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದರು. ಬೆಡ್ ಇಲ್ಲದೇ, ಖಾಸಗಿ ಆಸ್ಪತ್ರೆಗೆ ರೆಫರ್ ಮಾಡುವ ವೇಳೆ ನರಳಾಡಿ ರಾಜಾ ನಾಯ್ಕ್ ಪ್ರಾಣ ಬಿಟ್ಟಿದ್ದಾರೆ. ರಾಜಾ ನಾಯ್ಕ್ ಚಿಕಿತ್ಸೆಗಾಗಿ ಕುಟುಂಬದವರು ಆಸ್ಪತ್ರೆ ಆವರಣದಲ್ಲಿ ಮೂರು ಗಂಟೆ ಕಾಲ ಪರದಾಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ತವರು ಶಿವಮೊಗ್ಗದಲ್ಲಿ ಬೆಡ್ ಇಲ್ಲದೇ ನಾನ್​ ಕೊವಿಡ್​ ರೋಗಿ ಸಾವು
ಮುಖ್ಯಮಂತ್ರಿ ಯಡಿಯೂರಪ್ಪ ತವರು ಶಿವಮೊಗ್ಗದಲ್ಲಿ ಬೆಡ್ ಇಲ್ಲದೇ ನಾನ್​ ಕೊವಿಡ್​ ರೋಗಿ ಸಾವು
ಸಾಧು ಶ್ರೀನಾಥ್​
|

Updated on:May 12, 2021 | 4:16 PM

Share

ಶಿವಮೊಗ್ಗ: ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ನಾನ್​ ಕೊವಿಡ್​ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ರಾಜಾ ನಾಯ್ಕ್​​ (54) ಎಂಬುವವರು ಅಸುನೀಗಿದ್ದಾರೆ. ರಾಜಾ ನಾಯ್ಕ್, ಶಿಕಾರಿಪುರ ತಾಲೂಕಿನ ಇಟ್ಟೇಗೆಹಳ್ಳಿ ನಿವಾಸಿ.

ರಾಜಾ ನಾಯ್ಕ್​ ಜಾಂಡೀಸ್​ನಿಂದ ಬಳಲುತ್ತಿದ್ದರು. ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಅವಾಂತರದಿಂದ ರಾಜಾ ಅಸುನೀಗಿದ್ದಾರೆ ಎಂದು ಮೆಗ್ಗಾನ್ ಜಿಲ್ಲಾಸ್ಪತ್ರೆ ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕಾರಿಪುರ ತಾಲೂಕಿನ ಇಟ್ಟೇಗೆಹಳ್ಳಿ ಗ್ರಾಮದ ವ್ಯಕ್ತಿ ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದರು. ಬೆಡ್ ಇಲ್ಲದೇ, ಖಾಸಗಿ ಆಸ್ಪತ್ರೆಗೆ ರೆಫರ್ ಮಾಡುವ ವೇಳೆ ನರಳಾಡಿ ರಾಜಾ ನಾಯ್ಕ್ ಪ್ರಾಣ ಬಿಟ್ಟಿದ್ದಾರೆ. ರಾಜಾ ನಾಯ್ಕ್ ಚಿಕಿತ್ಸೆಗಾಗಿ ಕುಟುಂಬದವರು ಆಸ್ಪತ್ರೆ ಆವರಣದಲ್ಲಿ ಮೂರು ಗಂಟೆ ಕಾಲ ಪರದಾಡಿದ್ದಾರೆ ಎನ್ನಲಾಗಿದೆ.

(non covid patient died in bs yediyurappa native shivamogga due to non availability of treatment bed)

Published On - 4:15 pm, Wed, 12 May 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ