ಶಿವಮೊಗ್ಗ: ಕಡಜದ ಹುಳು ಕಚ್ಚಿ ಇಬ್ಬರು ಮೃತ

ಕಡಜದ ಗೂಡಿಗೆ ಪೆಟ್ಟು ಬಿದ್ದಿದ್ದರಿಂದ ಕಡಜ ಹುಳುಗಳು ದಾಳಿ ಮಾಡಿವೆ. ಈ ವೇಳೆ ನಂಜಪ್ಪರ ಸಹಾಯಕ್ಕೆ ಬಂದ ಮಲ್ಲಿಕಾರ್ಜುನ್ ಮೇಲೂ ಕಡಜ ಹುಳಗಳು ದಾಳಿ ನಡೆಸಿವೆ. ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಭದ್ರಾವತಿ ಗ್ರಾಮಾಂತರ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಕಡಜದ ಹುಳು ಕಚ್ಚಿ ಇಬ್ಬರು ಮೃತ
ಮೃತಪಟ್ಟ ದುರ್ದೈವಿ ಮಂಜಪ್ಪ
Follow us
| Updated By: guruganesh bhat

Updated on: Oct 03, 2021 | 2:53 PM

ಶಿವಮೊಗ್ಗ: ಟ್ರ್ಯಾಕ್ಟರ್​ಗೆ ಕಟ್ಟಿದ್ದ ಅಡಿಕೆ ಕೊಯ್ಯುವ ಕೋಲು ಕಡಜದ ಗೂಡಿಗೆ ಬಡಿದು ಕಡಜದ ಹುಳಗಳು ಕಚ್ಚಿ ಇಬ್ಬರು ಮೃತಪಟ್ಟ ದುರ್ಘಟನೆ ಭದ್ರಾವತಿಯ ಆನೆಕೊಪ್ಪದ ಎಂಪಿಎಂ ಬಡಾವಣೆ ಬಳಿ ನಡೆದಿದೆ. ಸಿಎನ್ ನಂಜಪ್ಪ (50) ಹಾಗೂ ಮಲ್ಲಿಕಾರ್ಜುನ್ (55) ಮೃತಪಟ್ಟ ದುರ್ದೈವಿಗಳು. ಟ್ರ್ಯಾಕ್ಟರ್​ಗೆ ಕಟ್ಟಿದ್ದ ಕೋಲು, ಬದಿಯಲ್ಲಿದ್ದ ಮರದ ಕಡಜದ ಗೂಡಿಗೆ ತಾಗಿದೆ. ಇದರ ಪರಿಣಾಮ ಟ್ರ್ಯಾಕ್ಟರ್ ಹಿಂದೆ ಬರುತ್ತಿದ್ದ ಬೈಕ್​ನಲ್ಲಿದ್ದ ನಂಜಪ್ಪ ಅವರ ಮೇಲೆ ಗೂಡು ಬಿದ್ದಿದೆ.

ಕಡಜದ ಗೂಡಿಗೆ ಪೆಟ್ಟು ಬಿದ್ದಿದ್ದರಿಂದ ಕಡಜ ಹುಳುಗಳು ದಾಳಿ ಮಾಡಿವೆ. ಈ ವೇಳೆ ನಂಜಪ್ಪರ ಸಹಾಯಕ್ಕೆ ಬಂದ ಮಲ್ಲಿಕಾರ್ಜುನ್ ಮೇಲೂ ಕಡಜ ಹುಳಗಳು ದಾಳಿ ನಡೆಸಿವೆ. ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಭದ್ರಾವತಿ ಗ್ರಾಮಾಂತರ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಕರೆಂಟ್ ಶಾಕ್; ಅಜ್ಜಿ, ಮೊಮ್ಮಗ ಸಾವು ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ವಿದ್ಯುತ್ ಪ್ರವಹಿಸಿ ಅಜ್ಜಿ, ಮೊಮ್ಮಗ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಶಾಂತವ್ವ ಬಸ್ತವಾಡೆ (75), ಸಿದ್ದಾರ್ಥ ಬಸ್ತವಾಡೆ (25) ಸಾವನ್ನಪ್ಪಿದ ದುರ್ದೈವಿಗಳು. ಮನೆ ಹಿತ್ತಲಲ್ಲಿ ಬಟ್ಟೆ ಒಣಹಾಕುವಾಗ ಅಜ್ಜಿಗೆ ಕರೆಂಟ್ ಶಾಕ್ ಹೊಡೆದಿದೆ. ಅಜ್ಜಿಯನ್ನು ರಕ್ಷಿಸಲು ಮುಂದಾದ ಮೊಮ್ಮಗನೂ ಸಾವನ್ನಪ್ಪಿದ್ದಾನೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

Nomads Education : ಅಪರಾಧ ಜಗತ್ತಿನೊಳಗೆ ಅಲೆಮಾರಿ ಮಕ್ಕಳ ಮುಖಗಳನ್ನು ಎದುರುಗೊಳ್ಳುವುದು ಬೇಡ ಅಲ್ಲವೆ?

ನಾಲ್ಕು ವ್ಯಕ್ತಿಗಳು, 20 ಜಾನುವಾರುಗಳನ್ನು ಕೊಂದ ನರಭಕ್ಷಕ ಹುಲಿಯ ಬೇಟೆಗೆ ಅರಣ್ಯ ಇಲಾಖೆ ಆದೇಶ

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​