AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಶಿವಮೊಗ್ಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್

ಮಹಿಳೆಗೆ ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ(Shivamogga) ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ(Arun Kugwe) ಅವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಗರದ‌ ಮಹಿಳೆಗೆ ವಂಚಿಸಿದ ಪ್ರಕರಣದಲ್ಲಿ ಈ ಹಿಂದೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.

ಮದ್ವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಶಿವಮೊಗ್ಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್
ಅರುಣ್ ಕುಗ್ವೆ
Basavaraj Yaraganavi
| Edited By: |

Updated on:Jun 23, 2024 | 4:19 PM

Share

ಶಿವಮೊಗ್ಗ, ಜೂ.23: ಮಹಿಳೆಗೆ ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ(Shivamogga) ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ(Arun Kugwe) ಅವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಗರದ‌ ಮಹಿಳೆಗೆ ವಂಚಿಸಿದ ಪ್ರಕರಣದಲ್ಲಿ ಈ ಹಿಂದೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.ಆದರೆ, ಕಾರಣಾಂತರದಿಂದ ಕೇಸ್ ದಾಖಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಂಸ್ರಸ್ತ ಮಹಿಳೆ ಶಿವಮೊಗ್ಗ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದರು. ಇದೀಗ ಮಹಿಳಾ ಠಾಣೆ ಪೊಲೀಸ್‌ ಸಿಪಿಐ ಭರತ್ ಕುಮಾರ್ ನೇತೃತ್ವದಲ್ಲಿ ಸಾಗರದ ನಿವಾಸದಲ್ಲಿ ಅರುಣ್​ನನ್ನು ಅರೆಸ್ಟ್​  ಮಾಡಲಾಗಿದೆ.

ದೂರಿನಲ್ಲಿದೆ?

ಇನ್ನು ಈ ಕುರಿತು ನೊಂದ ಯುವತಿ ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ್ದು, ಆತನ ವಿರುದ್ದ ದೂರು ದಾಖಲಿಸಿದ್ದಳು. ‘ನನ್ನೊಂದಿಗೆ ಮದುವೆ ಆಗುವ ಆಸೆ ತೋರಿಸಿದ ಅರುಣ್ ಕುಗ್ವೆ, ನಾಲ್ಕು ವರ್ಷಗಳಿಂದ‌ ಸಂಬಂಧ‌ ಬೆಳೆಸಿ ತನ್ನೊಂದಿಗೆ ಸಂಪರ್ಕ ಬೆಳೆಸಿದ ನಂತರದ ವಿವಿಧ ಆಮಿಷ ತೋರಿಸಿ ಮದುವೆಯಾಗುತ್ತೇನೆ ಎಂದು ಹೇಳುತ್ತಾ, ಬಲಾತ್ಕಾರ ಮಾಡಿರುತ್ತಾನೆ. ಜೋಗ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ತನ್ನೊಂದಿಗೆ ಆಮಿಷ ತೋರಿಸಿ ದೈಹಿಕ ಸಂಬಂಧ ಬೆಳೆಸಿರುತ್ತಾನೆ. ಬಲಾತ್ಕಾರವಾಗಿ ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ.‌

ಇದನ್ನೂ ಓದಿ:Soldier: ಯೋಧನಿಂದ ವಿಧವೆ ಮಹಿಳೆಗೆ ವಂಚನೆ -ಬಾಳು ಕೊಡೊದಾಗಿ ತಾಳಿಕಟ್ಟಿರುವ ವಿಚಾರ ಮುಚ್ಚಿಟ್ಟು, 2ನೆ ಮದುವೆಗೆ ಸಿದ್ಧತೆ!

ಜೊತೆಗೆ ಇತ್ತೀಚೆಗೆ ಬೇರೆ ಹುಡುಗಿಯರೊಂದಿಗೆ ಇದೇ ರೀತಿ ವರ್ತಿಸಿದ್ದು ಕಂಡು ಬಂದಾಗ ಆ ಬಗ್ಗೆ ಕೇಳಿದ್ದಕ್ಕೆ ಜೀವ ಬೆದರಿಕೆ ಒಡ್ಡಿದ್ದು, ಬೇರೊಬ್ಬ ಯುವತಿಯೊಂದಿಗೆ ಮದುವೆ ನಿಶ್ಚಯ ಮಾಡಿಕೊಂಡಿರುತ್ತಾನೆ. ಅದನ್ನ ಪ್ರಶ್ನಿಸಿದ್ದಕ್ಕೆ ಅವನ ಸೋದರ ಗಣೇಶ್ ಎಂಬುವವನು ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿರುತ್ತಾನೆ ಎಂದು ಯುವತಿ ದೂರು ನೀಡಿದ್ದಾಳೆ.‌

ಈ ಹಿನ್ನೆಲೆಯಲ್ಲಿ ಅರುಣ್ ಕುಗ್ವೆ ಮತ್ತು ಗಣೇಶ್ ಇಬ್ಬರ ಮೇಲೆ IPC ಸೆಕ್ಷನ್ 354, 376 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Sun, 23 June 24

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ