AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಸೂರು ದಂಗೆ; ಸ್ವಾತಂತ್ರ್ಯ ಪಡೆದ ದೇಶದ ಮೊದಲ ಗ್ರಾಮ, ಇಲ್ಲಿದೆ ಹೋರಾಟದ ಹಾದಿ

ಬ್ರಿಟಿಷರ ವಿರುದ್ಧ ನಿಂತರವಾಗಿ ಹೋರಾಡಿದ ಪ್ರತಿಫಲವಾಗಿ ಕೊನೆಗೂ ಭಾರತೀಯರಿಗೆ ಸ್ವಾತಂತ್ರ್ಯ ಸಿಕ್ತು. ಲಕ್ಷಾಂತರ ಜನರ ಹೋರಾಟ, ತ್ಯಾಗ ಬಲಿದಾನದ ಬಳಿಕ ನಮಗೆಲ್ಲ ಈ ಸ್ವಾತಂತ್ರ್ಯ ಸಿಕ್ಕಿದೆ. ಇನ್ನೂ ದೇಶದ ಮೊದಲ ಸ್ವತಂತ್ರ ಗ್ರಾಮವೆಂದು ಘೋಷಣೆ ಮಾಡುವ ಮೂಲಕ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಎಲ್ಲ ಹೋರಾಟಗಾರರ ಗಮನ ಸೆಳೆದಿದ್ದು ಈಸೂರು ಗ್ರಾಮ. ಈ ಗ್ರಾಮದ ಹೋರಾಟದ ಇತಿಹಾಸ ನೋಡಿದ್ರೆ ಮೈ ರೋಮಾಂಚನಗೊಳ್ಳುತ್ತೆ. ಏಸೂರು ಕೊಟ್ಟರೂ ಈಸೂರು ಕೊಡುವುದಿಲ್ಲ ಎನ್ನುವ ಘೋಷಣೆಯು ದೇಶದಲ್ಲಿ ಸಂಚಲನ ಮೂಡಿಸಿತ್ತು. ಈಸೂರು ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚಿನ ಕುರಿತು ಒಂದು ವರದಿ ಇಲ್ಲಿದೆ.

ಈಸೂರು ದಂಗೆ; ಸ್ವಾತಂತ್ರ್ಯ ಪಡೆದ ದೇಶದ ಮೊದಲ ಗ್ರಾಮ, ಇಲ್ಲಿದೆ ಹೋರಾಟದ ಹಾದಿ
ಈಸೂರು
Basavaraj Yaraganavi
| Edited By: ಆಯೇಷಾ ಬಾನು|

Updated on: Jun 16, 2024 | 1:25 PM

Share

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲೊಂದು ಈಸೂರು ಗ್ರಾಮವಿದೆ. ಶಿವಮೊಗ್ಗ ಜಿಲ್ಲೆಯ ಈಸೂರು ಅಂದ್ರೆ ಎಲ್ಲರ ಬಾಯಿಯಲ್ಲೂ ಬರುವುದು ಒಂದೇ ಶಬ್ದ ದಂಗೆ ಅಂತಾ. ಸ್ವಾತಂತ್ರ್ಯ ಹೋರಾಟದಲ್ಲಿ ಈ ಇಡೀ ಗ್ರಾಮವೇ ಪಾಲ್ಗೊಂಡಿದ್ದು ವಿಶೇಷ. ಇಂದಿಗೂ ಈ ಗ್ರಾಮವನ್ನು ವೀರಪುತ್ರರ ನಾಡು ಎಂದೇ ಕರೆಯಲಾಗುತ್ತೆ. ಭಾರತದ ಭೂಪಟದಲ್ಲಿ ಈ ಪುಟ್ಟ ಗ್ರಾಮಕ್ಕೆ ವಿಶೇಷ ಸ್ಥಾನವಿದೆ. 1942ರ ಮೊದಲು ಈ ಗ್ರಾಮದಲ್ಲಿ ಪ್ರತಿಯೊಂದು ಮನೆಯಿಂದ ಒಬ್ಬರು ಸ್ವಾತಂತ್ರ್ಯ ಚಳುವಳಿಯಲ್ಲಿ ಧುಮುಕುವ ಮೂಲಕ ಇಡೀ ರಾಷ್ಟ್ರದ ಗಮನ ಸೆಳೆದಿದ್ದರು. ಏನಾದ್ರು ಮಾಡಿ ದೇಶದಿಂದ ಬ್ರಿಟಿಷರನ್ನು ಹೊಡೆದೊಡಿಸಬೇಕೆನ್ನುವ ಛಲವೂ ಈ ಗ್ರಾಮದ ಹೋರಾಟಗಾರಲ್ಲಿತ್ತು. ಇಂದಿಗೂ ಈ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟದ ಎಲ್ಲ ಇತಿಹಾಸಗಳು ಜೀವಂತವಾಗಿದೆ. ಅದು ಭಾರತದಿಂದ ಬ್ರಿಟಿಷರನ್ನು ತೊಲಗಿಸಬೇಕೆಂದು ಸ್ವಾತಂತ್ರ್ಯ ಹೋರಾಟದ ಕಿಚ್ಚು ಹಚ್ಚಿದ್ದ ಹೊತ್ತು. ಅದೆಷ್ಟೋ ಹೋರಾಟಗಾರರು ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅಂತಹ ಸಂದರ್ಭದಲ್ಲಿ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ವಾತಂತ್ರ್ಯ ಪಡೆದ ಗ್ರಾಮವೆಂದು ಘೋಷಿಸಿಕೊಂಡು ದಿಟ್ಟತನ ತೋರಿದ ನಾಡು ಕುಮುದಿನಿ ನದಿಯ ದಂಡೆಯ ಮೇಲಿರುವ ಈ ಪುಟ್ಟ ಗ್ರಾಮ ಈಸೂರು. 1942ರಲ್ಲಿ ನಡೆದ ಈಸೂರು ಹೋರಾಟದ ಚಳುವಳಿಗಳು ಇಡೀ ರಾಷ್ಟ್ರದ ಗಮನ ಸೆಳೆದಿದ್ದವು. ನೂರಾರು ಸ್ವಾತಂತ್ರ್ಯ ಹೋರಾಟಗಾರರು ಗ್ರಾಮದಲ್ಲಿ ತಮ್ಮ ಜೀವನ ಮುಡುಪಾಗಿ ಇಡುವ ಮೂಲಕ ಜನರಲ್ಲಿ ದೇಶ ಭಕ್ತಿಯ ಕಿಚ್ಚನ್ನು ಹೊತ್ತಿಸಿದರು. ಈಸೂರು ದಂಗೆ ಮೂಲಕ ಬ್ರಿಟಿಷರ ಹುಟ್ಟು ಅಡುಗಿಸಿದರು. ಇಂತಹ ವೀರ ಯೋಧರ ಗ್ರಾಮದ ಸ್ವಾತಂತ್ರ್ಯ ಹೋರಾಟದ ಕೆಲ ಅಚ್ಚರಿ ಸಂಗತಿಗಳನ್ನು ಇಂದಿಗೂ ಹೋರಾಟಗಾರರು ನೆನಪಿಸುವ ಮೂಲಕ ಗದ್ಗರಿತರಾಗುತ್ತಾರೆ. ದೇವಸ್ಥಾನದ ಗಂಟೆ ಬಾರಿಸುವ ಮೂಲಕ...

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?