AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಬಾವುಟ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ

ಅಲಂಕಾರ ವಿಚಾರವಾಗಿ ಶಿವಮೊಗ್ಗದ ಶಿವಪ್ಪ ನಾಯಕ್​ ಪ್ರತಿಮೆ ಬಳಿ ಮತ್ತು ಅಮೀರ್‌ಅಹ್ಮದ್ ವೃತ್ತದ ಬಳಿ ಗೊಂದಲ ಉಂಟಾಗಿತ್ತು. ಅದನ್ನು ನಿವಾರಿಸಲಾಗಿದೆ. ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಹೇಳಿದರು.

ಶಿವಮೊಗ್ಗ: ಬಾವುಟ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ
ಅಲಂಕಾರ ವಿಚಾರವಾಗಿ ಮಾತಿನ ಚಕಮಕಿ, ಎಸ್ಪಿ ಮಧ್ಯ ಪ್ರವೇಶ
Basavaraj Yaraganavi
| Edited By: ವಿವೇಕ ಬಿರಾದಾರ|

Updated on: Sep 30, 2023 | 6:57 AM

Share

ಶಿವಮೊಗ್ಗ ಸೆ.30: ಶುಕ್ರವಾರ ಹಿಂದೂ ಮಹಾಸಭಾ ಗಣಪತಿ (Hindu Mahasabha Ganesha) ವಿಸರ್ಜನೆ ಮೆರವಣಿಗೆ ಸಮಯದಲ್ಲಿ ಶಿವಮೊಗ್ಗದ (Shivamogga) ಅಹ್ಮದ್​​​ ವೃತ್ತ ಮತ್ತು ಶಿವಪ್ಪ ನಾಯಕ ಪ್ರತಿಮೆ ಬಳಿ ಕಟ್ಟಲಾಗಿದ್ದ ಬಾವುಟಗಳನ್ನು ತೆಗೆದಿರುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನಿನ ಚಕಮಕಿ ನಡೆಯಿತು. ಈ ವೇಳೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಧ್ಯ ಪ್ರವೇಶಿಸಿ ಗೊಂದಲ ನಿವಾರಿಸಿದರು.

ಈ ಬಗ್ಗೆ ಎಸ್ಪಿ ಮಿಥುನ್ ಕುಮಾರ್ ಮಾತನಾಡಿ ಅಲಂಕಾರ ವಿಚಾರವಾಗಿ ಶಿವಪ್ಪ ನಾಯಕ್​ ಪ್ರತಿಮೆ ಬಳಿ ಮತ್ತು ಅಮೀರ್‌ಅಹ್ಮದ್ ವೃತ್ತದ ಬಳಿ ಗೊಂದಲ ಉಂಟಾಗಿತ್ತು. ಅದನ್ನು ನಿವಾರಿಸಲಾಗಿದೆ. ಪರಿಸ್ಥಿತಿ ಶಾಂತಿಯುತವಾಗಿದೆ. ಎಲ್ಲರೂ ಹಬ್ಬವನ್ನು ಸಂತೋಷದಿಂದ ಆಚರಿಸಬೇಕು. ಯಾವುದೇ ಸಮಸ್ಯೆ ಗೊಂದಲ ಇದ್ದರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಬೇಕು. ಇನ್ನೂ ಎರಡ್ಮೂರು ದಿನ ಹಬ್ಬ ಇದೆ. ಈ ಹಿನ್ನಲೆಯಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಯಾರು ಆತಂಕ ಪಡುವ ಅಗತ್ಯವಿಲ್ಲ. ಪೊಲೀಸ್ ಇಲಾಖೆ ಎಲ್ಲವನ್ನು ಸೂಕ್ತವಾಗಿ ನಿಭಾಯಿಸುತ್ತದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ