Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಬಾವುಟ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ

ಅಲಂಕಾರ ವಿಚಾರವಾಗಿ ಶಿವಮೊಗ್ಗದ ಶಿವಪ್ಪ ನಾಯಕ್​ ಪ್ರತಿಮೆ ಬಳಿ ಮತ್ತು ಅಮೀರ್‌ಅಹ್ಮದ್ ವೃತ್ತದ ಬಳಿ ಗೊಂದಲ ಉಂಟಾಗಿತ್ತು. ಅದನ್ನು ನಿವಾರಿಸಲಾಗಿದೆ. ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಹೇಳಿದರು.

ಶಿವಮೊಗ್ಗ: ಬಾವುಟ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ
ಅಲಂಕಾರ ವಿಚಾರವಾಗಿ ಮಾತಿನ ಚಕಮಕಿ, ಎಸ್ಪಿ ಮಧ್ಯ ಪ್ರವೇಶ
Follow us
Basavaraj Yaraganavi
| Updated By: ವಿವೇಕ ಬಿರಾದಾರ

Updated on: Sep 30, 2023 | 6:57 AM

ಶಿವಮೊಗ್ಗ ಸೆ.30: ಶುಕ್ರವಾರ ಹಿಂದೂ ಮಹಾಸಭಾ ಗಣಪತಿ (Hindu Mahasabha Ganesha) ವಿಸರ್ಜನೆ ಮೆರವಣಿಗೆ ಸಮಯದಲ್ಲಿ ಶಿವಮೊಗ್ಗದ (Shivamogga) ಅಹ್ಮದ್​​​ ವೃತ್ತ ಮತ್ತು ಶಿವಪ್ಪ ನಾಯಕ ಪ್ರತಿಮೆ ಬಳಿ ಕಟ್ಟಲಾಗಿದ್ದ ಬಾವುಟಗಳನ್ನು ತೆಗೆದಿರುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನಿನ ಚಕಮಕಿ ನಡೆಯಿತು. ಈ ವೇಳೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಧ್ಯ ಪ್ರವೇಶಿಸಿ ಗೊಂದಲ ನಿವಾರಿಸಿದರು.

ಈ ಬಗ್ಗೆ ಎಸ್ಪಿ ಮಿಥುನ್ ಕುಮಾರ್ ಮಾತನಾಡಿ ಅಲಂಕಾರ ವಿಚಾರವಾಗಿ ಶಿವಪ್ಪ ನಾಯಕ್​ ಪ್ರತಿಮೆ ಬಳಿ ಮತ್ತು ಅಮೀರ್‌ಅಹ್ಮದ್ ವೃತ್ತದ ಬಳಿ ಗೊಂದಲ ಉಂಟಾಗಿತ್ತು. ಅದನ್ನು ನಿವಾರಿಸಲಾಗಿದೆ. ಪರಿಸ್ಥಿತಿ ಶಾಂತಿಯುತವಾಗಿದೆ. ಎಲ್ಲರೂ ಹಬ್ಬವನ್ನು ಸಂತೋಷದಿಂದ ಆಚರಿಸಬೇಕು. ಯಾವುದೇ ಸಮಸ್ಯೆ ಗೊಂದಲ ಇದ್ದರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಬೇಕು. ಇನ್ನೂ ಎರಡ್ಮೂರು ದಿನ ಹಬ್ಬ ಇದೆ. ಈ ಹಿನ್ನಲೆಯಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಯಾರು ಆತಂಕ ಪಡುವ ಅಗತ್ಯವಿಲ್ಲ. ಪೊಲೀಸ್ ಇಲಾಖೆ ಎಲ್ಲವನ್ನು ಸೂಕ್ತವಾಗಿ ನಿಭಾಯಿಸುತ್ತದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ