AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕುವೆಂಪು ವಿವಿಯ ವೆಬ್ ಸೈಟ್ ಹ್ಯಾಕ್; ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್

ಸೈಬರ್ ಅಪರಾಧಿಗಳು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ವೆಬ್​ಸೈಟ್ ಹ್ಯಾಕ್ ಮಾಡಿದ್ದಾರೆ. ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್ ಆಗಿದ್ದು, ಕಲಿಂಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕುವೆಂಪು ವಿವಿ ವೆಬ್​ಸೈಟ್ ಹ್ಯಾಕ್ ಆಗಿತ್ತು.

ಶಿವಮೊಗ್ಗ: ಕುವೆಂಪು ವಿವಿಯ ವೆಬ್ ಸೈಟ್ ಹ್ಯಾಕ್; ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್
ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗ
Basavaraj Yaraganavi
| Edited By: |

Updated on: Dec 21, 2023 | 2:25 PM

Share

ಶಿವಮೊಗ್ಗ, ಡಿ.21: ಜಿಲ್ಲೆಯ (Shivamogga) ಭದ್ರವಾತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ (Kuvempu University) ವೆಬ್​​ಸೈಟ್ ಅನ್ನು ಮತ್ತೊಮ್ಮೆ ಹ್ಯಾಕ್ ಮಾಡಲಾಗಿದೆ. ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್ ಆಗಿದ್ದು, ಕಲಿಂಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕುವೆಂಪು ವಿವಿ ವೆಬ್​ಸೈಟ್ ಹ್ಯಾಕ್ ಆಗಿತ್ತು.

ಸೇವ್ ಪ್ಯಾಲೆಸ್ಟೈನ್ – ಇಸ್ರೇಲ್ ಡಾಗ್ ಎಂದು ವೆಬ್​ಸೈಟ್​ನಲ್ಲಿ ಉಲ್ಲೇಖಿಸಲಾಗಿದೆ. ಹ್ಯಾಕ್ ಬಳಿಕ ವೆಬ್ ಸೈಟ್ ಸ್ಥಗಿತಗೊಳಿಸಿರುವ ವಿವಿ ಆಡಳಿತ ಮಂಡಳಿ, ತಾಂತ್ರಿಕ ತಂಡದಿಂದ ವೆಬ್​ಸೈಟ್ ಸರಿಪಡಿಸುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ವಿವಿ ಆಡಳಿತ ಮಂಡಳಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದೆ.

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದ್ದರೆ ಈ ಲಕ್ಷಣ ಕಂಡುಬರಬಹುದು ಎಚ್ಚರ!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್