AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕುವೆಂಪು ವಿವಿಯ ವೆಬ್ ಸೈಟ್ ಹ್ಯಾಕ್; ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್

ಸೈಬರ್ ಅಪರಾಧಿಗಳು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ವೆಬ್​ಸೈಟ್ ಹ್ಯಾಕ್ ಮಾಡಿದ್ದಾರೆ. ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್ ಆಗಿದ್ದು, ಕಲಿಂಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕುವೆಂಪು ವಿವಿ ವೆಬ್​ಸೈಟ್ ಹ್ಯಾಕ್ ಆಗಿತ್ತು.

ಶಿವಮೊಗ್ಗ: ಕುವೆಂಪು ವಿವಿಯ ವೆಬ್ ಸೈಟ್ ಹ್ಯಾಕ್; ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್
ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗ
Basavaraj Yaraganavi
| Edited By: Rakesh Nayak Manchi|

Updated on: Dec 21, 2023 | 2:25 PM

Share

ಶಿವಮೊಗ್ಗ, ಡಿ.21: ಜಿಲ್ಲೆಯ (Shivamogga) ಭದ್ರವಾತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ (Kuvempu University) ವೆಬ್​​ಸೈಟ್ ಅನ್ನು ಮತ್ತೊಮ್ಮೆ ಹ್ಯಾಕ್ ಮಾಡಲಾಗಿದೆ. ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್ ಆಗಿದ್ದು, ಕಲಿಂಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕುವೆಂಪು ವಿವಿ ವೆಬ್​ಸೈಟ್ ಹ್ಯಾಕ್ ಆಗಿತ್ತು.

ಸೇವ್ ಪ್ಯಾಲೆಸ್ಟೈನ್ – ಇಸ್ರೇಲ್ ಡಾಗ್ ಎಂದು ವೆಬ್​ಸೈಟ್​ನಲ್ಲಿ ಉಲ್ಲೇಖಿಸಲಾಗಿದೆ. ಹ್ಯಾಕ್ ಬಳಿಕ ವೆಬ್ ಸೈಟ್ ಸ್ಥಗಿತಗೊಳಿಸಿರುವ ವಿವಿ ಆಡಳಿತ ಮಂಡಳಿ, ತಾಂತ್ರಿಕ ತಂಡದಿಂದ ವೆಬ್​ಸೈಟ್ ಸರಿಪಡಿಸುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ವಿವಿ ಆಡಳಿತ ಮಂಡಳಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದೆ.

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದ್ದರೆ ಈ ಲಕ್ಷಣ ಕಂಡುಬರಬಹುದು ಎಚ್ಚರ!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು