AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕುವೆಂಪು ವಿವಿಯ ವೆಬ್ ಸೈಟ್ ಹ್ಯಾಕ್; ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್

ಸೈಬರ್ ಅಪರಾಧಿಗಳು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ವೆಬ್​ಸೈಟ್ ಹ್ಯಾಕ್ ಮಾಡಿದ್ದಾರೆ. ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್ ಆಗಿದ್ದು, ಕಲಿಂಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕುವೆಂಪು ವಿವಿ ವೆಬ್​ಸೈಟ್ ಹ್ಯಾಕ್ ಆಗಿತ್ತು.

ಶಿವಮೊಗ್ಗ: ಕುವೆಂಪು ವಿವಿಯ ವೆಬ್ ಸೈಟ್ ಹ್ಯಾಕ್; ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್
ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗ
Basavaraj Yaraganavi
| Edited By: Rakesh Nayak Manchi|

Updated on: Dec 21, 2023 | 2:25 PM

Share

ಶಿವಮೊಗ್ಗ, ಡಿ.21: ಜಿಲ್ಲೆಯ (Shivamogga) ಭದ್ರವಾತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ (Kuvempu University) ವೆಬ್​​ಸೈಟ್ ಅನ್ನು ಮತ್ತೊಮ್ಮೆ ಹ್ಯಾಕ್ ಮಾಡಲಾಗಿದೆ. ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್ ಆಗಿದ್ದು, ಕಲಿಂಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕುವೆಂಪು ವಿವಿ ವೆಬ್​ಸೈಟ್ ಹ್ಯಾಕ್ ಆಗಿತ್ತು.

ಸೇವ್ ಪ್ಯಾಲೆಸ್ಟೈನ್ – ಇಸ್ರೇಲ್ ಡಾಗ್ ಎಂದು ವೆಬ್​ಸೈಟ್​ನಲ್ಲಿ ಉಲ್ಲೇಖಿಸಲಾಗಿದೆ. ಹ್ಯಾಕ್ ಬಳಿಕ ವೆಬ್ ಸೈಟ್ ಸ್ಥಗಿತಗೊಳಿಸಿರುವ ವಿವಿ ಆಡಳಿತ ಮಂಡಳಿ, ತಾಂತ್ರಿಕ ತಂಡದಿಂದ ವೆಬ್​ಸೈಟ್ ಸರಿಪಡಿಸುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ವಿವಿ ಆಡಳಿತ ಮಂಡಳಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದೆ.

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದ್ದರೆ ಈ ಲಕ್ಷಣ ಕಂಡುಬರಬಹುದು ಎಚ್ಚರ!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ