AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕುವೆಂಪು ವಿವಿಯ ವೆಬ್ ಸೈಟ್ ಹ್ಯಾಕ್; ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್

ಸೈಬರ್ ಅಪರಾಧಿಗಳು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ವೆಬ್​ಸೈಟ್ ಹ್ಯಾಕ್ ಮಾಡಿದ್ದಾರೆ. ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್ ಆಗಿದ್ದು, ಕಲಿಂಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕುವೆಂಪು ವಿವಿ ವೆಬ್​ಸೈಟ್ ಹ್ಯಾಕ್ ಆಗಿತ್ತು.

ಶಿವಮೊಗ್ಗ: ಕುವೆಂಪು ವಿವಿಯ ವೆಬ್ ಸೈಟ್ ಹ್ಯಾಕ್; ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್
ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗ
Follow us
Basavaraj Yaraganavi
| Updated By: Rakesh Nayak Manchi

Updated on: Dec 21, 2023 | 2:25 PM

ಶಿವಮೊಗ್ಗ, ಡಿ.21: ಜಿಲ್ಲೆಯ (Shivamogga) ಭದ್ರವಾತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ (Kuvempu University) ವೆಬ್​​ಸೈಟ್ ಅನ್ನು ಮತ್ತೊಮ್ಮೆ ಹ್ಯಾಕ್ ಮಾಡಲಾಗಿದೆ. ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್ ಆಗಿದ್ದು, ಕಲಿಂಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕುವೆಂಪು ವಿವಿ ವೆಬ್​ಸೈಟ್ ಹ್ಯಾಕ್ ಆಗಿತ್ತು.

ಸೇವ್ ಪ್ಯಾಲೆಸ್ಟೈನ್ – ಇಸ್ರೇಲ್ ಡಾಗ್ ಎಂದು ವೆಬ್​ಸೈಟ್​ನಲ್ಲಿ ಉಲ್ಲೇಖಿಸಲಾಗಿದೆ. ಹ್ಯಾಕ್ ಬಳಿಕ ವೆಬ್ ಸೈಟ್ ಸ್ಥಗಿತಗೊಳಿಸಿರುವ ವಿವಿ ಆಡಳಿತ ಮಂಡಳಿ, ತಾಂತ್ರಿಕ ತಂಡದಿಂದ ವೆಬ್​ಸೈಟ್ ಸರಿಪಡಿಸುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ವಿವಿ ಆಡಳಿತ ಮಂಡಳಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದೆ.

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದ್ದರೆ ಈ ಲಕ್ಷಣ ಕಂಡುಬರಬಹುದು ಎಚ್ಚರ!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್