AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕುವೆಂಪು ವಿವಿಯ ವೆಬ್ ಸೈಟ್ ಹ್ಯಾಕ್; ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್

ಸೈಬರ್ ಅಪರಾಧಿಗಳು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ವೆಬ್​ಸೈಟ್ ಹ್ಯಾಕ್ ಮಾಡಿದ್ದಾರೆ. ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್ ಆಗಿದ್ದು, ಕಲಿಂಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕುವೆಂಪು ವಿವಿ ವೆಬ್​ಸೈಟ್ ಹ್ಯಾಕ್ ಆಗಿತ್ತು.

ಶಿವಮೊಗ್ಗ: ಕುವೆಂಪು ವಿವಿಯ ವೆಬ್ ಸೈಟ್ ಹ್ಯಾಕ್; ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್
ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗ
Basavaraj Yaraganavi
| Edited By: Rakesh Nayak Manchi|

Updated on: Dec 21, 2023 | 2:25 PM

Share

ಶಿವಮೊಗ್ಗ, ಡಿ.21: ಜಿಲ್ಲೆಯ (Shivamogga) ಭದ್ರವಾತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ (Kuvempu University) ವೆಬ್​​ಸೈಟ್ ಅನ್ನು ಮತ್ತೊಮ್ಮೆ ಹ್ಯಾಕ್ ಮಾಡಲಾಗಿದೆ. ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್ ಆಗಿದ್ದು, ಕಲಿಂಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕುವೆಂಪು ವಿವಿ ವೆಬ್​ಸೈಟ್ ಹ್ಯಾಕ್ ಆಗಿತ್ತು.

ಸೇವ್ ಪ್ಯಾಲೆಸ್ಟೈನ್ – ಇಸ್ರೇಲ್ ಡಾಗ್ ಎಂದು ವೆಬ್​ಸೈಟ್​ನಲ್ಲಿ ಉಲ್ಲೇಖಿಸಲಾಗಿದೆ. ಹ್ಯಾಕ್ ಬಳಿಕ ವೆಬ್ ಸೈಟ್ ಸ್ಥಗಿತಗೊಳಿಸಿರುವ ವಿವಿ ಆಡಳಿತ ಮಂಡಳಿ, ತಾಂತ್ರಿಕ ತಂಡದಿಂದ ವೆಬ್​ಸೈಟ್ ಸರಿಪಡಿಸುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ವಿವಿ ಆಡಳಿತ ಮಂಡಳಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದೆ.

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದ್ದರೆ ಈ ಲಕ್ಷಣ ಕಂಡುಬರಬಹುದು ಎಚ್ಚರ!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Yaraganavi
Basavaraj Yaraganavi
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು