AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕುವೆಂಪು ವಿವಿಯ ವೆಬ್ ಸೈಟ್ ಹ್ಯಾಕ್; ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್

ಸೈಬರ್ ಅಪರಾಧಿಗಳು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ವೆಬ್​ಸೈಟ್ ಹ್ಯಾಕ್ ಮಾಡಿದ್ದಾರೆ. ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್ ಆಗಿದ್ದು, ಕಲಿಂಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕುವೆಂಪು ವಿವಿ ವೆಬ್​ಸೈಟ್ ಹ್ಯಾಕ್ ಆಗಿತ್ತು.

ಶಿವಮೊಗ್ಗ: ಕುವೆಂಪು ವಿವಿಯ ವೆಬ್ ಸೈಟ್ ಹ್ಯಾಕ್; ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್
ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗ
Basavaraj Yaraganavi
| Edited By: Rakesh Nayak Manchi|

Updated on: Dec 21, 2023 | 2:25 PM

Share

ಶಿವಮೊಗ್ಗ, ಡಿ.21: ಜಿಲ್ಲೆಯ (Shivamogga) ಭದ್ರವಾತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ (Kuvempu University) ವೆಬ್​​ಸೈಟ್ ಅನ್ನು ಮತ್ತೊಮ್ಮೆ ಹ್ಯಾಕ್ ಮಾಡಲಾಗಿದೆ. ಆ್ಯಂಟಿ ಇಸ್ರೇಲ್ ಪ್ಯಾಲೆಸ್ಟೈನ್​ನ ಜಕಾರ್ತಾ ಮೂಲದಿಂದ ಹ್ಯಾಕ್ ಆಗಿದ್ದು, ಕಲಿಂಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕುವೆಂಪು ವಿವಿ ವೆಬ್​ಸೈಟ್ ಹ್ಯಾಕ್ ಆಗಿತ್ತು.

ಸೇವ್ ಪ್ಯಾಲೆಸ್ಟೈನ್ – ಇಸ್ರೇಲ್ ಡಾಗ್ ಎಂದು ವೆಬ್​ಸೈಟ್​ನಲ್ಲಿ ಉಲ್ಲೇಖಿಸಲಾಗಿದೆ. ಹ್ಯಾಕ್ ಬಳಿಕ ವೆಬ್ ಸೈಟ್ ಸ್ಥಗಿತಗೊಳಿಸಿರುವ ವಿವಿ ಆಡಳಿತ ಮಂಡಳಿ, ತಾಂತ್ರಿಕ ತಂಡದಿಂದ ವೆಬ್​ಸೈಟ್ ಸರಿಪಡಿಸುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ವಿವಿ ಆಡಳಿತ ಮಂಡಳಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದೆ.

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದ್ದರೆ ಈ ಲಕ್ಷಣ ಕಂಡುಬರಬಹುದು ಎಚ್ಚರ!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ