AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀರ್ಥಹಳ್ಳಿಯ ಹಿರಿಯ ರಾಜಕೀಯ ಮುಖಂಡರೊಬ್ಬರ ಅಶ್ಲೀಲ ವಿಡಿಯೋ ವೈರಲ್​​

Shivamogga News: ತೀರ್ಥಹಳ್ಳಿಯ ಶಾಸಕ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ, ಹಿರಿಯ ಮುಖಂಡ ಸುಬ್ರಹ್ಮಣ್ಯ ಅವರದ್ದು  ಎಂದು  ಹೇಳಲಾಗುತ್ತಿರುವ ಅಶ್ಲೀಲ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ತೀರ್ಥಹಳ್ಳಿಯ ಲಾಡ್ಜ್​ ವೊಂದರಲ್ಲಿ ಘಟನೆ ನಡೆದಿದೆ. 

ತೀರ್ಥಹಳ್ಳಿಯ ಹಿರಿಯ ರಾಜಕೀಯ ಮುಖಂಡರೊಬ್ಬರ ಅಶ್ಲೀಲ ವಿಡಿಯೋ ವೈರಲ್​​
ಪ್ರಾತಿನಿಧಿಕ ಚಿತ್ರ
Basavaraj Yaraganavi
| Edited By: |

Updated on:Sep 15, 2023 | 3:53 PM

Share

ಶಿವಮೊಗ್ಗ, ಸೆಪ್ಟೆಂಬರ್​ 15: ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಶ್ಲೀಲ ವಿಡಿಯೋಗಳು (Obscene video) ಹೆಚ್ಚಾಗಿ ವೈರಲ್​ ಆಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಅಶ್ಲೀಲ ವಿಡಿಯೋಗಳು ವೈರಲ್​ ಆಗಿ ಕೇಸ್​ ಕೂಡ ದಾಖಲಾಗಿದ್ದವು. ಇದೀಗ ಮತ್ತೊಂದು ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​​ ಆಗಿದೆ. ತೀರ್ಥಹಳ್ಳಿಯ  ಮಾಜಿ ಶಾಸಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ, ಹಿರಿಯ ಮುಖಂಡ ಸುಬ್ರಹ್ಮಣ್ಯ ಅವರದ್ದು ಎಂದು ಹೇಳಲಾಗುತ್ತಿರುವ ಅಶ್ಲೀಲ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ತೀರ್ಥಹಳ್ಳಿಯ ಲಾಡ್ಜ್​ ವೊಂದರಲ್ಲಿ ಘಟನೆ ನಡೆದಿದೆ.

ಖಾಸಗಿ ಫೋಟೋ ವೈರಲ್​​: ಆತ್ಮಹತ್ಯೆಗೆ ಯತ್ನಿಸಿದ ಪಂಚಾಯತಿ ಸದಸ್ಯೆ

ನೆಲಮಂಗಲ: ಖಾಸಗಿ ಫೋಟೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನವಾಗಿಲ್ಲವೆಂದು ಆರೋಪಿಸಿ ಪಂಚಾಯತಿ ಸದಸ್ಯೆ ಒಬ್ಬರು ಆತ್ಮಹತ್ಯಗೆ ಯತ್ನಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರುನಲ್ಲಿ ಇತ್ತೀಚೆಗೆ ನಡೆದಿತ್ತು. ಪುಪ್ಪ, ಹೆಚ್ಚಿನ ಪ್ರಮಾಣದ ಥೈರಾಯ್ಡ್ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಪಂಚಾಯತಿ ಸದಸ್ಯೆ. ನೆಲಮಂಗಲ ತಾಲೂಕಿನ ಬೇಗೂರು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಪುಷ್ಪರನ್ನ ಸದಸ್ಯರಾದ ಮುನಿರಾಜು ಮತ್ತು ವಸಂತ್ ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಗ್ರಾಮ ಪಂಚಾಯತ್​ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಹೆಂಡತಿ ಕಿಡ್ನಾಪ್​, ಪತಿ ದೂರು

ಪುಷ್ಪ ಅವರದ್ದು ಎನ್ನಲಾದ ಒಂದಷ್ಟು ಫೋಟೋಗಳು ವೈರಲ್ ಆಗಿದ್ದವು. ಈ ಸಂಬಂಧ ಸದಸ್ಯರಾದ ಮುನಿರಾಜು, ವಸಂತ, ಮಂಜುನಾಥ್ ವಿರುದ್ಧ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಸೆ. 7 ರಂದು ದೂರು ದಾಖಲಾಗಿ 3 ದಿನ ಕಳೆದರೂ ಆರೋಪಿಗಳ ಬಂಧನ ಆಗಿರಲಿಲ್ಲ.

ಇದನ್ನೂ ಓದಿ: ಮೈಸೂರು: ಆಧಾರ್ ತಿದ್ದುಪಡಿ ಮಾಡಿ ಅಪ್ರಾಪ್ತೆ ಜತೆ ಮದ್ವೆ, ಗ್ರಾ.ಪಂ ಉಪಾಧ್ಯಕ್ಷನ ವಿರುದ್ಧ ದೂರು

ಅಸ್ವಸ್ಥ ಸದಸ್ಯೆ ಪುಪ್ಪಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇತ್ತ ಆರೋಪಿಗಳ ಪತ್ನಿಯರು ಮನೆಯಲ್ಲಿ ಗಂಡಂದಿರಿಲ್ಲವೆಂದು ಕಣ್ಣೀರು ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:10 pm, Fri, 15 September 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ