AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎ ವಿರುದ್ಧವೇ ಸಚಿವರಿಗೆ ದೂರು ನೀಡಿದ ಮಹಿಳೆ; ಯಾಕೆ ಗೊತ್ತಾ?

ಪಿಎ ವಿರುದ್ಧವೇ ಸಚಿವ ಮಧು ಬಂಗಾರಪ್ಪ (Madhu Bangarappa)ಗೆ ಮಹಿಳೆಯೋರ್ವಳು ದೂರು ನೀಡಿದ ಘಟನೆ ಶಿವಮೊಗ್ಗ(Shivamogga)ದಲ್ಲಿ ನಡೆದಿದೆ. ‘ಸರ್ ನಮ್ಮ ಸಮಸ್ಯೆಗಳನ್ನು ಹೇಳಲು ಬಂದ್ರೆ ನಿಮ್ಮ ಪಿಎ(ಆಪ್ತ ಸಹಾಯಕ) ಸರಿಯಾಗಿ ಸ್ಪಂದಿಸುವುದಿಲ್ಲ ಎಂದಿದ್ದಾರೆ.

ಪಿಎ ವಿರುದ್ಧವೇ ಸಚಿವರಿಗೆ ದೂರು ನೀಡಿದ ಮಹಿಳೆ; ಯಾಕೆ ಗೊತ್ತಾ?
ಪಿಎ ವಿರುದ್ಧವೇ ಸಚಿವ ಮಧು ಬಂಗಾರಪ್ಪಗೆ ದೂರು ನೀಡಿದ ಮಹಿಳೆ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 27, 2023 | 3:11 PM

ಶಿವಮೊಗ್ಗ, ಡಿ.27: ಪಿಎ ವಿರುದ್ಧವೇ ಸಚಿವ ಮಧು ಬಂಗಾರಪ್ಪ (Madhu Bangarappa)ಗೆ ಮಹಿಳೆಯೋರ್ವಳು ದೂರು ನೀಡಿದ ಘಟನೆ ಶಿವಮೊಗ್ಗ(Shivamogga)ದಲ್ಲಿ ನಡೆದಿದೆ. ‘ಸರ್ ನಮ್ಮ ಸಮಸ್ಯೆಗಳನ್ನು ಹೇಳಲು ಬಂದ್ರೆ ನಿಮ್ಮ ಪಿಎ(ಆಪ್ತ ಸಹಾಯಕ) ಸರಿಯಾಗಿ ಸ್ಪಂದಿಸುವುದಿಲ್ಲ. ಹಾಗೆಯೇ ನಮ್ಮನ್ನು ವಾಪಸ್​ ಕಳುಹಿಸುತ್ತಾರೆ. ಹೀಗಾದರೆ ಹೇಗೆ ಎಂದು ಮಹಿಳೆ ದೂರು ನೀಡಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ಸಚಿವರು, ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ.

BSY ಸರ್ಕಾರದ ವಿರುದ್ಧ ಯತ್ನಾಳ್​ ಭ್ರಷ್ಟಾಚಾರ ಆರೋಪ; ಇದು ಸತ್ಯ ಎಂದ ಸಚಿವರು

ಇನ್ನು ಬಿಎಸ್​ ಯಡಿಯೂರಪ್ಪ ಸರ್ಕಾರದ ವಿರುದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭ್ರಷ್ಟಾಚಾರ ಆರೋಪ ಕುರಿತು ಮಾತನಾಡಿದ ಅವರು ‘ಯತ್ನಾಳ್​ ಸತ್ಯವನ್ನು ನುಡಿದಿದ್ದಾರೆ. ನಾವು ವಿಪಕ್ಷದಲ್ಲಿದ್ದಾಗ ಮೊದಲಿಂದಲೂ ಹೇಳುತ್ತಲೇ ಇದ್ದೆವು, ಯತ್ನಾಳ್​ ಆರೋಪದ ಬಗ್ಗೆ ಕ್ರಮ ತೆಗೆದುಕೊಳ್ಳುವುದು ಒಳ್ಳೆಯದು, ಸರ್ಕಾರದ ಹಣವನ್ನ ದುರ್ಬಳಕೆ ಮಾಡಿಕೊಳ್ಳಲು ಬರುವುದಿಲ್ಲ. ಯತ್ನಾಳ್ ಅವರು ಸರ್ಕಾರದ ಗಮನಕ್ಕೆ ತರಬೇಕು ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಖಾತೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಇದನ್ನೂ ಓದಿ:ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಾಖಲಾಯ್ತು ಎಫ್ಐಆರ್, ಏನಿದು ಪ್ರಕರಣ?

ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ಕೊಟ್ಟ ಸಚಿವ ಮಧು ಬಂಗಾರಪ್ಪ

ಸಂಸದ ಪ್ರತಾಪ್ ಸಿಂಹಗೆ ಸಚಿವ ಮಧು ಬಂಗಾರಪ್ಪ ತಿರುಗೇಟು ಕೊಟ್ಟಿದ್ದಾರೆ. ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು ‘ ಪ್ರತಾಪ್ ಸಿಂಹ ಏನು ಅಂತ ಅವರೇ ಹೇಳಿಕೊಂಡಿದ್ದಾರೆ. ಸೋಮಾರಿಗಳು ತಾನೇ ಇಂತಹ ಮಾತುಗಳನ್ನ ಹೇಳುವುದು. ಬುದ್ದಿವಂತರು ಇಂತಹ ಹೇಳಿಕೆ ಕೊಟ್ತಾರಾ?, ಮಾಧ್ಯಮದಲ್ಲಿ ಮಾತನಾಡುವುದನ್ನು ಬಿಟ್ಟು ಏನ್ ಸಾಹಸ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ