AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಯೋ ಅಥವಾ ಅಲ್ ​ಖೈದಾ ಮುಖ್ಯಸ್ಥನಾ? ರಾಜ್ಯದ ಜನರೇ ತೀರ್ಮಾನಿಸಬೇಕು -ಕೆಎಸ್ ಈಶ್ವರಪ್ಪ

Al Qaeda: ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಯೋ? ಅಥವಾ ಅಲ್​ ಖೈದಾ ಮುಖ್ಯಸ್ಥನಾ? ಇದನ್ನು ರಾಜ್ಯದ ಜನರೇ ತೀರ್ಮಾನ ಮಾಡಬೇಕು ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ

ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಯೋ ಅಥವಾ ಅಲ್ ​ಖೈದಾ ಮುಖ್ಯಸ್ಥನಾ? ರಾಜ್ಯದ ಜನರೇ ತೀರ್ಮಾನಿಸಬೇಕು -ಕೆಎಸ್ ಈಶ್ವರಪ್ಪ
ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಯೋ ಅಥವಾ ಅಲ್ ​ಖೈದಾ ಮುಖ್ಯಸ್ಥನಾ? ರಾಜ್ಯದ ಜನರೇ ತೀರ್ಮಾನ ಮಾಡಬೇಕು - ಸಚಿವ ಈಶ್ವರಪ್ಪ
TV9 Web
| Edited By: |

Updated on:Apr 08, 2022 | 1:07 PM

Share

ಶಿವಮೊಗ್ಗ: ಮಂಡ್ಯ ವಿದ್ಯಾರ್ಥಿನಿ ಮುಸ್ಕಾನ್​ ಖಾನ್​​ ಹೊಗಳಿ ಅಲ್​ ಖೈದಾ ಮುಖ್ಯಸ್ಥ ವಿಡಿಯೋ ಹರಿಯ ಬಿಟ್ಟ ವಿಚಾರದಲ್ಲಿ RSS​ನವರೇ ಆ ಉಗ್ರ ವಿಡಿಯೋ ಬಿಟ್ಟಿದ್ದಾರೆಂದು ಸಿದ್ದರಾಮಯ್ಯ (Siddaramaiah) ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು (minister KS Eshwarappa) ಈಗ ಯಾರನ್ನು ರಾಷ್ಟ್ರದ್ರೋಹಿ ಎಂದು ಕರೆಯಬೇಕು? ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಯೋ? ಅಥವಾ ಅಲ್​ ಖೈದಾ ಮುಖ್ಯಸ್ಥನಾ? (Al Qaeda chief) ಇದನ್ನು ರಾಜ್ಯದ ಜನರೇ ತೀರ್ಮಾನ ಮಾಡಬೇಕು ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ (Mandya Muskan Khan row).

ಮುಸ್ಕಾನ್ ಹೊಗಳಿದ ಅಲ್ ಖೈದಾ ಮುಖ್ಯಸ್ಥ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ವಿಡಿಯೋ ಆರ್ ಎಸ್ ಎಸ್ ಬಿಡುಗಡೆ ಮಾಡಿಸಿದ್ದು ಎಂದು ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಸಚಿವ ಈಶ್ವರಪ್ಪ ಅವರು ‘ಮಾಜಿ ಸಿಎಂ ಸಿದ್ದರಾಮಯ್ಯ ಅಲ್​ಖೈದಾ ಮುಖ್ಯಸ್’ ಎಂದು ಹೇಳಿದ್ದು, ಸಚಿವ ಈಶ್ವರಪ್ಪ ಹೇಳಿಕೆ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಈಶ್ವರಪ್ಪ ಬಗ್ಗೆ ಮಾತಾಡಲ್ಲ ಅಂದ್ರು ಯಾಕೆ ಪ್ರಶ್ನೆ ಮಾಡ್ತೀರಾ? ಈಶ್ವರಪ್ಪ ಬಗ್ಗೆ ನಾನು ಮಾತಾಡೋದಿಲ್ಲ ಎಂದು ಸುದ್ದಿಗಾರರ ವಿರುದ್ಧ ಗರಂ ಆದ ಸಿದ್ದರಾಮಯ್ಯ ವೈ ಆರ್ ಯು ಆಸ್ಕಿಂಗ್? ಆ ಎಮ್ ನಾಟ್ ರಿಯಾಕ್ಟಿಂಗ್ ಎಂದು ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನಿರಾಕರಿಸಿದರು.

ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ಶಹಬಾಸ್ ಎಂದ ಅಲ್​ ಖೈದಾ ನಾಯಕನನ್ನು ಎಲ್ರೂ ತರಾಟೆಗೆ ತೆಗೆದುಕೊಂಡಿರುವಾಗ ಸಿದ್ದರಾಮಯ್ಯ ಏನಂದರು ನೋಡಿ!?

Published On - 2:47 pm, Thu, 7 April 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?