AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತವರಿಗೆ ಪಾದಪೂಜೆ, ಮಕ್ಕಳ ಸೇವೆಗೆ ಪೋಷಕರ ಆನಂದಭಾಷ್ಪ

ಶಿವಮೊಗ್ಗ: ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಭಕ್ತಿ ಭಾವದಿಂದ ಪಾದಪೂಜೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ವಿದ್ಯಾರ್ಥಿಗಳುತಮ್ಮನ್ನ ಹೆತ್ತು ಹೊತ್ತು ಸಾಕಿದವರ ಪಾದಪೂಜೆ ಮಾಡುತ್ತಿರುವ ದೃಶ್ಯ ಕಂಡು ಬಂದಿದ್ದು ಶಿವಮೊಗ್ಗ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ. ಈ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ತಂದೆ ತಾಯಿಗಳು ಪಾದಪೂಜೆ ಮಾಡಿ ಅವರ ಆಶೀರ್ವಾದ ಪಡೆದ್ರು. ಪೂಜಾ ಸಮಾಗ್ರಿಗಳನ್ನು ತಂದು ಶಾಲಾ ಆವರಣದಲ್ಲಿ ಪಾದ ಪೂಜೆ ಮಾಡಿದ್ರು. ಮಕ್ಕಳಿಗೆ ಶಾಲೆಯಲ್ಲಿ ಸಿಗುವ ಸಂಸ್ಕಾರವೇ ಮಕ್ಕಳ ಜೀವನದ ದಾರಿಯನ್ನು ಬದಲಿಸುತ್ತದೆ ಅನ್ನೋ ಗುರಿ ಇಟ್ಕೊಂಡು […]

ಹೆತ್ತವರಿಗೆ ಪಾದಪೂಜೆ, ಮಕ್ಕಳ ಸೇವೆಗೆ ಪೋಷಕರ ಆನಂದಭಾಷ್ಪ
ಸಾಧು ಶ್ರೀನಾಥ್​
|

Updated on:Jan 02, 2020 | 3:29 PM

Share

ಶಿವಮೊಗ್ಗ: ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಭಕ್ತಿ ಭಾವದಿಂದ ಪಾದಪೂಜೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ವಿದ್ಯಾರ್ಥಿಗಳುತಮ್ಮನ್ನ ಹೆತ್ತು ಹೊತ್ತು ಸಾಕಿದವರ ಪಾದಪೂಜೆ ಮಾಡುತ್ತಿರುವ ದೃಶ್ಯ ಕಂಡು ಬಂದಿದ್ದು ಶಿವಮೊಗ್ಗ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ. ಈ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ತಂದೆ ತಾಯಿಗಳು ಪಾದಪೂಜೆ ಮಾಡಿ ಅವರ ಆಶೀರ್ವಾದ ಪಡೆದ್ರು. ಪೂಜಾ ಸಮಾಗ್ರಿಗಳನ್ನು ತಂದು ಶಾಲಾ ಆವರಣದಲ್ಲಿ ಪಾದ ಪೂಜೆ ಮಾಡಿದ್ರು. ಮಕ್ಕಳಿಗೆ ಶಾಲೆಯಲ್ಲಿ ಸಿಗುವ ಸಂಸ್ಕಾರವೇ ಮಕ್ಕಳ ಜೀವನದ ದಾರಿಯನ್ನು ಬದಲಿಸುತ್ತದೆ ಅನ್ನೋ ಗುರಿ ಇಟ್ಕೊಂಡು ಶಾಲಾ ಆಡಳಿತ ಮಂಡಳಿ ಈ ಕಾರ್ಯಕ್ರಮ ಆಯೋಜಿಸಿತ್ತು.

ಸತತ 15 ವರ್ಷದಿಂದ ಈ ಶಾಲೆಯಲ್ಲಿ ಮಕ್ಕಳಿಗೆ ಪಾದಪೂಜೆ ಮಾಡುವ ಸಂಪ್ರದಾಯ ರೂಡಿಸಿಕೊಂಡು ಬಂದಿದೆ. ಹೊಸ ವರ್ಷದಂದು ಹೆತ್ತವರ ಪಾದ ಪೂಜೆ ಮಾಡಿದ್ರೆ, ಮಕ್ಕಳಿಗೆ ವರ್ಷ ಪೂರ್ತಿ ಒಳ್ಳೆಯದಾಗುತ್ತೆ ಅನ್ನೋ ನಂಬಿಕೆ. ಇನ್ನು ತಮ್ಮ ತಮ್ಮ ಮಕ್ಕಳು ಹೀಗೆ ಬಹಿರಂಗವಾಗಿ ಪಾದಪೂಜೆ ಮಾಡಿಸಿಕೊಂಡ ಪೋಷಕರ ಕಣ್ಣುಗಳಲ್ಲಿ ಆನಂದಭಾಷ್ಪ ಹರಿಯಿತು.

ಆಧುನಿಕ ಜೀವನದ ಭರಾಟೆಯಲ್ಲಿ ತಂದೆ ತಾಯಿ ಮತ್ತು ಮಕ್ಕಳ ನಡುವಿನ ಸಂಬಂಧ ಹಾಗೂ ಮೌಲ್ಯಗಳು ಕಡಿಮೆಯಾಗುತ್ತಿವೆ. ಹೀಗಾಗಿ ಮಕ್ಕಳಲ್ಲಿ ತಮ್ಮ ತಂದೆ ತಾಯಿಗಳ ಮೇಲೆ ಗೌರವ ಹೆಚ್ಚಿಸಲು ಮಾಡಿದ ಈ ಕಾರ್ಯಕ್ರಮ ಅರ್ಥ ಪೂರ್ಣವಾಗಿತ್ತು.

Published On - 3:04 pm, Thu, 2 January 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ