AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀರ್ಥಹಳ್ಳಿ: ಸಂಪೂರ್ಣ ಸುಟ್ಟುಹೋದ ಕಾರು, ವ್ಯಕ್ತಿಯ ಕಳೇಬರ ಪತ್ತೆ

ಕಾರಿನ ಬಣ್ಣ ಅಥವಾ ನೋಂದಣಿ ಸಂಖ್ಯೆಯ ಗುರುತೂ ಸಿಗದಷ್ಟು ಬೆಂಕಿಗಾಹುತಿಯಾದ ಕಾರು ಕಂಡುಬಂದಿದೆ. ಅಲ್ಲದೇ ಕಾರಿನೊಳಗೆ ಸುಟ್ಟುಹೋದ ಕಳೇಬರವೂ ಬೆಚ್ಚಿಬೀಳಿಸಿದೆ.

ತೀರ್ಥಹಳ್ಳಿ: ಸಂಪೂರ್ಣ ಸುಟ್ಟುಹೋದ ಕಾರು, ವ್ಯಕ್ತಿಯ ಕಳೇಬರ ಪತ್ತೆ
ಸುಟ್ಟು ಕರಕಲಾದ ಕಾರು
TV9 Web
| Edited By: |

Updated on: Sep 28, 2021 | 5:20 PM

Share

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಅರಗ ಹುಣಸೇಕೊಪ್ಪದ ಮಿಟ್ಲುಗೋಡು ಸಮೀಪ ಸ್ವಿಫ್ಟ್ KA-15,M-3934 ನಂಬರಿನ ಕಾರೊಂದು ಸುಟ್ಟು ಕರಕಲಾಗಿದು ಕಾರಿನೊಳಗೆ ವ್ಯಕ್ತಿಯೋರ್ವರ ಮೃತದೇಹ ಸಂಪೂರ್ಣ ಸುಟ್ಟುಹೋಗಿದೆ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುರ್ಘಟನೆ ಜರುಗಿದೆ.

ಮಿಟ್ಲುಗೋಡು ಎಂಬ ಹಳ್ಳಿಯ ಸನಿಹವಿರುವ ದಟ್ಟ ಅರಣ್ಯ ಪ್ರದೇಶದಲ್ಲಿ, ಕೆಲವೇ ದಿನಗಳ ಹಿಂದೆ ಸುಟ್ಟು ಕರಕಲಾಗಿರಬಹುದಾದ ಮಾರುತಿ ಕಂಪನಿಯ ಶಿಪ್ಟ್ ಕಾರೊಂದು ಪತ್ತೆಯಾಗಿದ್ದು, ಅದರೊಳಗೆ ಒಬ್ಬ ವ್ಯಕ್ತಿಯ ಕಳೇಬರ ಸಹ ಪೂರ್ಣ ಪ್ರಮಾಣದಲ್ಲಿ ಸುಟ್ಟುಹೋದ ಸ್ಥಿತಿಯಲ್ಲಿ ಕಂಡು ಬಂದಿದೆ. ಇಂದು ಬೆಳಗ್ಗೆ ಉರುವಲಿಗಾಗಿ ಸ್ಥಳೀಯರು ಈ ಪ್ರದೇಶಕ್ಕೆ ಹೋದಾಗ ಕಾರಿನ ಬಣ್ಣ ಅಥವಾ ನೋಂದಣಿ ಸಂಖ್ಯೆಯ ಗುರುತೂ ಸಿಗದಷ್ಟು ಬೆಂಕಿಗಾಹುತಿಯಾದ ಕಾರು ಕಂಡುಬಂದಿದೆ. ಅಲ್ಲದೇ ಕಾರಿನೊಳಗೆ ಸುಟ್ಟುಹೋದ ಕಳೇಬರವೂ ಬೆಚ್ಚಿಬೀಳಿಸಿದೆ.

(Thirthahalli A fully burnt car and man found)

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು