AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದ ತುಂಗಾ ನದಿಯಲ್ಲಿ ಈಜಲು ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು

ಬೆಂಗಳೂರಿನ ಗೌತಮ್ ಹಾಗೂ ಸುಜಯ್ ತೀರ್ಥಹಳ್ಳಿ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ನಿನ್ನೆ ಸಂಜೆ ತುಂಗಾ ನದಿಯಲ್ಲಿ ಈಜಲು ಎಂದು ಹೋಗಿ ನದಿಯಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಓರ್ವನ ಮೃತದೇಹ ಪತ್ತೆಯಾಗಿದ್ದು ಮತ್ತೋರ್ವ ಯುವಕನ ಮೃದೇಹಕ್ಕೆ ಶೋಧ ಮುಂದುವರೆದಿದೆ.

ಶಿವಮೊಗ್ಗದ ತುಂಗಾ ನದಿಯಲ್ಲಿ ಈಜಲು ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು
ತುಂಗಾ ನದಿ
Follow us
Basavaraj Yaraganavi
| Updated By: ಆಯೇಷಾ ಬಾನು

Updated on: Sep 11, 2023 | 10:47 AM

ಶಿವಮೊಗ್ಗ, ಸೆ.11: ನದಿಗೆ ಈಜಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಭೀಮನಕಟ್ಟೆ ಗ್ರಾಮದ ಬಳಿಯ ತುಂಗಾ ನದಿಯಲ್ಲಿ(Tunga River) ನಡೆದಿದೆ. ಬೆಂಗಳೂರು ಮೂಲದ ಗೌತಮ್(26), ಸುಜಯ್(28) ಮೃತ ದುರ್ದೈವಿಗಳು. ನಿನ್ನೆ ಸಂಜೆ ತುಂಗಾ ನದಿಯಲ್ಲಿ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ.

ಮೃತ ಗೌತಮ್ ಹಾಗೂ ಸುಜಯ್ ತೀರ್ಥಹಳ್ಳಿ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ನಿನ್ನೆ ಸಂಜೆ ತುಂಗಾ ನದಿಯಲ್ಲಿ ಈಜಲು ಎಂದು ಹೋಗಿ ನದಿಯಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಈಜುಗಾರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆದಿದ್ದು ಗೌತಮ್ ಮೃತದೇಹ ಪತ್ತೆಯಾಗಿದೆ. ಮತ್ತೊಬ್ಬ ಯುವಕ ಸುಜಯ್ ಮೃತ ದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮಂಗಳೂರಿನ ಮೋತಿ ಮಹಲ್ ಹೋಟೆಲ್​ ಸ್ವಿಮ್ಮಿಂಗ್ ಪೂಲ್​ನಲ್ಲಿ ಕೇರಳ ಬ್ಯಾಂಕ್‌ ಅಧಿಕಾರಿ ಮೃತದೇಹ ಪತ್ತೆ

ಸಿಬ್ಬಂದಿಗೆ ಚಾಕುವಿನಿಂದ ಇರಿದು ಹಣ ದೋಚಿ ಎಸ್ಕೇಪ್

ಬೆಂಗಳೂರಿನ ಹುಳಿಮಾವು ಪೋಲೀಸ್ ಠಾಣಾ ವ್ಯಾಪ್ತಿಯ ಗೊಟ್ಟಿಗೆರೆಯಲ್ಲಿ ಅಪೋಲೋ ಫಾರ್ಮಸಿ ಮೆಡಿಕಲ್ ಶಾಪ್ ನಲ್ಲಿ ಖತರ್ನಾಕ್ ಕದೀಮ ಕೈಚಳಕ ತೋರಿದ್ದಾನೆ. ಹೌದು ಎಂದಿನಂತೆ ನಿನ್ನೆ ಬೆಳಿಗ್ಗೆಯೂ ಸಹ ಅಪೋಲೋ ಫಾರ್ಮಸಿ ಶಾಪ್ ಡೋರ್ ಅನ್ನು ಸಿಬ್ಬಂದಿ ವಿಘ್ನೇಶ್ ಎಂಬಾತ ಓಪನ್ ಮಾಡಿದ್ದ. ಬೆಳಗಿನ ಜಾವ 7,40ರ ಸುಮಾರಿಗೆ ರಸ್ತೆಯಲ್ಲಿ ಜನರ ಓಡಾಟವೂ ಸಹ ಇತ್ತು. ಆದ್ರೆ ಅಷ್ಟೊತ್ತಿಗೆ ಆಕ್ಸಿಸ್ ಬೈಕ್ ನಲ್ಲಿ ತಲೆಗೆ ಹೆಲ್ಮೆಟ್ ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಗ್ರಾಹಕನ ಸೊಗಿನಲ್ಲಿ ಅಪೋಲೋ ಫಾರ್ಮಸಿಗೆ ಖತರ್ನಾಕ್ ಕದೀಮ ಎಂಟ್ರಿ ಕೊಟ್ಟಿದ್ದ. ಫಾರ್ಮಸಿಯಲ್ಲಿ ಸಿಬ್ಬಂದಿ ಓರ್ವನೇ ಇರುವುದನ್ನ ಗಮನಿಸಿ ಏಕಾಏಕಿ ಬ್ಯಾಗ್ ನಲ್ಲಿ ತಂದಿದ್ದ ಮಾರಕಾಸ್ತ್ರವನ್ನ ತೆಗೆದು ಕ್ಯಾಶ್ ಕೌಂಟರ್ ನಲ್ಲಿರುವ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ. ಆದರೆ ಫಾರ್ಮಸಿ ಸಿಬ್ಬಂದಿ ವಿಘ್ನೇಶ್ ಹಣ ನೀಡದಿದ್ದಾಗ ಎರಡು ಕಾಲಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದ. ಜೀವ ಭಯದಿಂದ ಕ್ಯಾಶ್ ಕೌಂಟರ್ ಓಪನ್ ಮಾಡುತ್ತಿದ್ದಂತೆ ಅದರಲ್ಲಿದ್ದ ಸುಮಾರು ಐವತ್ತು ಸಾವಿರಕ್ಕೂ ಅಧಿಕ ಹಣವನ್ನ ರಾಬರಿ ಮಾಡಿ ಅಲ್ಲಿಂದ ಸುಲಿಗೆಕೋರ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ. ಖತರ್ನಾಕ್ ಕಳ್ಳನ ಕೈಚಳಕದ ದೃಶ್ಯ ಫಾರ್ಮಸಿಯ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ