AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 9ರಿಂದ 15ರವರೆಗೆ ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯದ  ಬಗ್ಗೆ ಜನಜಾಗೃತಿ ಮೂಡಿಸಲು ಪಾದಯಾತ್ರೆ: ಆರ್.ಧ್ರುವನಾರಾಯಣ

ಆಗಸ್ಟ್ 9ರಿಂದ 15ರವರೆಗೆ ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯದ  ಬಗ್ಗೆ ಜನಜಾಗೃತಿ ಮೂಡಿಸಲು ಪಾದಯಾತ್ರೆ ಮಾಡುತ್ತೇವೆ ಎಂದು ಸಾಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚಿಂತನಾ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೇಳಿದ್ದಾರೆ.

ಆಗಸ್ಟ್ 9ರಿಂದ 15ರವರೆಗೆ ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯದ  ಬಗ್ಗೆ ಜನಜಾಗೃತಿ ಮೂಡಿಸಲು ಪಾದಯಾತ್ರೆ: ಆರ್.ಧ್ರುವನಾರಾಯಣ
ಆರ್​ ಧ್ರುವನಾರಾಯಣ
TV9 Web
| Updated By: ವಿವೇಕ ಬಿರಾದಾರ|

Updated on:Jun 18, 2022 | 9:19 PM

Share

ಶಿವಮೊಗ್ಗ: ಆಗಸ್ಟ್ (August) 9ರಿಂದ 15ರವರೆಗೆ ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯದ (Independence day)   ಬಗ್ಗೆ ಜನಜಾಗೃತಿ ಮೂಡಿಸಲು ಪಾದಯಾತ್ರೆ ಮಾಡುತ್ತೇವೆ ಎಂದು ಸಾಗರದಲ್ಲಿ (Sagar) ನಡೆದ ಕಾಂಗ್ರೆಸ್ (Congress) ಪಕ್ಷದ ಚಿಂತನಾ ಸಭೆಯಲ್ಲಿ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೇಳಿದ್ದಾರೆ. ಒಂದು ತಿಂಗಳೊಳಗೆ ಪಕ್ಷದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುತ್ತೇವೆ. ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ ಜನತಾ ದಳ, ಜನತಾ‌ಪಕ್ಷವಿದ್ದಾಗಲೂ ಇಷ್ಟು ವಿರೋಧಿ ಅಲೆ ಇರಲಿಲ್ಲ. ಹಾಲಿ ಬಿಜೆಪಿ ಸರ್ಕಾರದಲ್ಲಿ ಬೆಲೆ ಏರಿಕೆ, ಭ್ರಷ್ಟಾಚಾರ ವ್ಯಾಪಕವಾಗಿದೆ. ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಎಂದೂ ಗೆದ್ದಿರಲಿಲ್ಲ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮಧು ಜಿ.ಮಾದೇಗೌಡ ಗೆದ್ದಿದ್ದಾರೆ. ಪದವೀಧರ ಮತದಾರರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದರು.

ಇದನ್ನು ಓದಿ: ಬೆಂಗಳೂರು ಮಳೆಯಲ್ಲಿ ಕೊಚ್ಚಿ ಹೋದ ಇಂಜಿನಿಯರ್! ಇನ್ನೂ ಪತ್ತೆಯಾಗದ ಮೃತದೇಹ, ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಜೂ.20 ರಂದು ಮೈಸೂರಿಗೆ ಪ್ರಧಾನಿ ಮೋದಿ ಬರ್ತಾ ಇದ್ದಾರೆ. ಈ ಸಂಬಂಧ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸಿ ಪ್ರಧಾನಿ ಮೋದಿಗೆ ಗಿಫ್ಟ್ ನೀಡೋಣ ವೆಂದು ಪ್ರಚಾರ ಮಾಡಿದ್ದರು. ಜನ ಬಿಜೆಪಿಗೆ ಸಕ್ಕತ್ ಶಾಕ್ ಕೊಟ್ಟಿದ್ದಾರೆ.

ಇದನ್ನು ಓದಿ: ಜೂನ್ 21 ರಿಂದ ಆಗಸ್ಟ್ 14 ರವರೆಗೆ ಯೋಗಥಾನ್; ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಸಮಿತಿ ರಚನೆ ಸರ್ಕಾರ ಆದೇಶ

ಕಾಂಗ್ರೆಸ್ ಪಕ್ಷದ ಚಿಂತನ ಸಭೆಗೆ  ಗೃರಾದವರ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಗೆ ರವಾನೆ ಮಾಡುತ್ತೇವೆ ಎಂದು ಧ್ರುವನಾರಾಯಣ ಎಚ್ಚರಿಕೆ ನೀಡಿದ್ದಾರೆ. ಚಿಂತನ ಸಭೆಗೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​ ಗೈರಾಗಿದ್ದರು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಪಕ್ಷವನ್ನು ತಳಮಟ್ಟದಿಂದ ಗಟ್ಟಿಮಾಡುವ ಕೆಲಸ ಆಗಬೇಕಾಗಿದೆ. ಪಕ್ಷದ ಚಿಂತನ ಶಿಬಿರಕ್ಕೆ ಜಿಲ್ಲೆಯ ಎಲ್ಲ ನಾಯಕರು ಹಾಜರಾಗಬೇಕು. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್​ ಇದೆ. ಶಿವಮೊಗ್ಗ ಜಿಲ್ಲೆಯ ಇತರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಪಕ್ಷ ಗೆದ್ದಿಲ್ಲ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್ ಗೈರು ಹಾಜರಿಗೆ ಆಕ್ರೋಶ ಹೊರಹಾಕಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:19 pm, Sat, 18 June 22

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ