AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್ ಸೇರಿದಂತೆ ನಿವೃತ್ತ ಅಧಿಕಾರಿಗಳಿಗೆ ಶಾಕ್: ಮನೆಯಲ್ಲಿ ಕೆಲಸ‌ ಮಾಡಿತ್ತಿದ್ದ ಸಿಬ್ಬಂದಿ ವಾಪಸ್

ನಿವೃತ್ತಿ ಆದರೂ ತಮ್ಮ ಮನೆಯಲ್ಲಿ ಬೇಕಾಬಿಟ್ಟಿ ಕೆಲಸಕೆ ಬಳಿಸಿಕೊಳ್ಳಲಾಗುತ್ತಿದ್ದ ಸಿಬ್ಬಂದಿಗಳ ವಾಪಸ್​ಗೆ ಸರ್ಕಾರ ಸೂಚನೆ ನೀಡಿದೆ. ಆ ಮೂಲಕ ಐಪಿಎಸ್ ಅಧಿಕಾರಿಗಳು ಸೇರಿದಂತೆ ನಿವೃತ್ತ ಅಧಿಕಾರಿಗಳಿಗೆ ಶಾಕ್ ನೀಡಲಾಗಿದೆ. ಐಪಿಎಸ್ ಅಧಿಕಾರಿಗಳು ನಿವೃತ್ತಿ ಹೊಂದಿದ್ದರು ಸಹ ತಮ್ಮ ಮನೆಯಲ್ಲಿ ಕೆಎಸ್ಆರ್​ಪಿ ಸಿಬ್ಬಂದಿಗಳನ್ನು ಬಳಸಿಕೊಂಡು ಕೆಲಸ ಮಾಡಿಸುತ್ತಿದ್ದರು. ಇದರಿಂದ ಸಾಕಷ್ಟು ಆರೋಪಗಳು, ಟೀಕೆಗಳು ಕೇಳಿ ಬರುತ್ತಿದ್ದವು.

ಐಪಿಎಸ್ ಸೇರಿದಂತೆ ನಿವೃತ್ತ ಅಧಿಕಾರಿಗಳಿಗೆ ಶಾಕ್: ಮನೆಯಲ್ಲಿ ಕೆಲಸ‌ ಮಾಡಿತ್ತಿದ್ದ ಸಿಬ್ಬಂದಿ ವಾಪಸ್
ಪ್ರಾತಿನಿಧಿಕ ಚಿತ್ರ
Follow us
Jagadisha B
| Updated By: ಗಂಗಾಧರ​ ಬ. ಸಾಬೋಜಿ

Updated on:Dec 22, 2023 | 7:07 PM

ಬೆಂಗಳೂರು, ಡಿಸೆಂಬರ್​​ 22: ನಿವೃತ್ತಿ ಆದರೂ ತಮ್ಮ ಮನೆಯಲ್ಲಿ ಬೇಕಾಬಿಟ್ಟಿ ಕೆಲಸಕ್ಕೆ ಸಿಬ್ಬಂದಿಗಳನ್ನು ಬಳಕೆ ಮಾಡುತ್ತಿದ್ದ ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ ನೀಡಲಾಗಿದೆ. ನಿವೃತ್ತ ಐಪಿಎಸ್ (IPS) ಅಧಿಕಾರಿಗಳ ಮನೆಯಲ್ಲಿ ಕೆಲಸ‌ ಮಾಡಿತ್ತಿದ್ದ ಸಿಬ್ಬಂದಿಗಳು ವಾಪಸ್​ಗೆ ಸರ್ಕಾರ ಸೂಚನೆ ನೀಡಿದೆ. ಆ ಮೂಲಕ ಐಪಿಎಸ್ ಅಧಿಕಾರಿಗಳು ಸೇರಿದಂತೆ ನಿವೃತ್ತ ಅಧಿಕಾರಿಗಳಿಗೆ ಶಾಕ್ ಉಂಟಾಗಿದೆ.

ಐಪಿಎಸ್ ಅಧಿಕಾರಿಗಳು ನಿವೃತ್ತಿ ಹೊಂದಿದ್ದರು ಸಹ ತಮ್ಮ ಮನೆಯಲ್ಲಿ ಕೆಎಸ್ಆರ್​ಪಿ ಸಿಬ್ಬಂದಿಗಳನ್ನು ಬಳಸಿಕೊಂಡು ಕೆಲಸ ಮಾಡಿಸುತ್ತಿದ್ದರು. ಇದರಿಂದ ಸಾಕಷ್ಟು ಆರೋಪಗಳು, ಟೀಕೆಗಳು ಕೇಳಿ ಬರುತ್ತಿದ್ದವು. ಹೀಗಾಗಿ ಸರ್ಕಾರದಿಂದ ಖಡಕ್ ಸೂಚನೆ ನೀಡಲಾಗಿದ್ದು, ತಕ್ಷಣದಿಂದ ಯಾರೊಬ್ಬ ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆಯಲ್ಲಿ ಕೆಲಸ‌ ಮಾಡುತ್ತಿರುವವರು ವಾಪಸ್ ಬರುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪ ಸಮಿತಿ ರಚನೆ: ಸಮಿತಿಯಲ್ಲಿ ಯಾರ್ಯಾರು ಇದ್ದಾರೆ?

ಇದರ ಜೊತೆಗೆ ನಿವೃತ್ತಿ ಹೊಂದಿದ್ದರು ಸಹ ಕೆಲಸ ಮಾಡಿಸುತ್ತಿದ್ದ ಬಗ್ಗೆ ವರದಿ ನೀಡಬೇಕು ಎಂದು ಹೇಳಲಾಗಿತ್ತು. ಸಿಎಂ ಸಿದ್ದರಾಮಯ್ಯರಿಗೆ ಈ ಬಗ್ಗೆ ಡಿಜಿ-ಐಜಿ ವರದಿ ನೀಡುವಂತೆ ಸೂಚನೆ ನೀಡಲಾಗಿತ್ತು.

ಇದನ್ನೂ ಓದಿ: ಹೊಸವರ್ಷಾಚರಣೆ ಸಂಬಂಧ ಗೃಹ ಸಚಿವ ಡಾ.ಪರಮೇಶ್ವರ್ ಸಭೆ; ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಸೂಚನೆ

ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ಹಿಂಪಡೆದು ಒಂದು ವಾರದೊಳಗಾಗಿ ಡಿಜಿ ಮತ್ತು ಐಜಿಪಿ ಅವರಿಗೆ ವರದಿ ನೀಡುವಂತೆ ತಿಳಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:05 pm, Fri, 22 December 23

Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ