AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್ ಸೇರಿದಂತೆ ನಿವೃತ್ತ ಅಧಿಕಾರಿಗಳಿಗೆ ಶಾಕ್: ಮನೆಯಲ್ಲಿ ಕೆಲಸ‌ ಮಾಡಿತ್ತಿದ್ದ ಸಿಬ್ಬಂದಿ ವಾಪಸ್

ನಿವೃತ್ತಿ ಆದರೂ ತಮ್ಮ ಮನೆಯಲ್ಲಿ ಬೇಕಾಬಿಟ್ಟಿ ಕೆಲಸಕೆ ಬಳಿಸಿಕೊಳ್ಳಲಾಗುತ್ತಿದ್ದ ಸಿಬ್ಬಂದಿಗಳ ವಾಪಸ್​ಗೆ ಸರ್ಕಾರ ಸೂಚನೆ ನೀಡಿದೆ. ಆ ಮೂಲಕ ಐಪಿಎಸ್ ಅಧಿಕಾರಿಗಳು ಸೇರಿದಂತೆ ನಿವೃತ್ತ ಅಧಿಕಾರಿಗಳಿಗೆ ಶಾಕ್ ನೀಡಲಾಗಿದೆ. ಐಪಿಎಸ್ ಅಧಿಕಾರಿಗಳು ನಿವೃತ್ತಿ ಹೊಂದಿದ್ದರು ಸಹ ತಮ್ಮ ಮನೆಯಲ್ಲಿ ಕೆಎಸ್ಆರ್​ಪಿ ಸಿಬ್ಬಂದಿಗಳನ್ನು ಬಳಸಿಕೊಂಡು ಕೆಲಸ ಮಾಡಿಸುತ್ತಿದ್ದರು. ಇದರಿಂದ ಸಾಕಷ್ಟು ಆರೋಪಗಳು, ಟೀಕೆಗಳು ಕೇಳಿ ಬರುತ್ತಿದ್ದವು.

ಐಪಿಎಸ್ ಸೇರಿದಂತೆ ನಿವೃತ್ತ ಅಧಿಕಾರಿಗಳಿಗೆ ಶಾಕ್: ಮನೆಯಲ್ಲಿ ಕೆಲಸ‌ ಮಾಡಿತ್ತಿದ್ದ ಸಿಬ್ಬಂದಿ ವಾಪಸ್
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on:Dec 22, 2023 | 7:07 PM

Share

ಬೆಂಗಳೂರು, ಡಿಸೆಂಬರ್​​ 22: ನಿವೃತ್ತಿ ಆದರೂ ತಮ್ಮ ಮನೆಯಲ್ಲಿ ಬೇಕಾಬಿಟ್ಟಿ ಕೆಲಸಕ್ಕೆ ಸಿಬ್ಬಂದಿಗಳನ್ನು ಬಳಕೆ ಮಾಡುತ್ತಿದ್ದ ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ ನೀಡಲಾಗಿದೆ. ನಿವೃತ್ತ ಐಪಿಎಸ್ (IPS) ಅಧಿಕಾರಿಗಳ ಮನೆಯಲ್ಲಿ ಕೆಲಸ‌ ಮಾಡಿತ್ತಿದ್ದ ಸಿಬ್ಬಂದಿಗಳು ವಾಪಸ್​ಗೆ ಸರ್ಕಾರ ಸೂಚನೆ ನೀಡಿದೆ. ಆ ಮೂಲಕ ಐಪಿಎಸ್ ಅಧಿಕಾರಿಗಳು ಸೇರಿದಂತೆ ನಿವೃತ್ತ ಅಧಿಕಾರಿಗಳಿಗೆ ಶಾಕ್ ಉಂಟಾಗಿದೆ.

ಐಪಿಎಸ್ ಅಧಿಕಾರಿಗಳು ನಿವೃತ್ತಿ ಹೊಂದಿದ್ದರು ಸಹ ತಮ್ಮ ಮನೆಯಲ್ಲಿ ಕೆಎಸ್ಆರ್​ಪಿ ಸಿಬ್ಬಂದಿಗಳನ್ನು ಬಳಸಿಕೊಂಡು ಕೆಲಸ ಮಾಡಿಸುತ್ತಿದ್ದರು. ಇದರಿಂದ ಸಾಕಷ್ಟು ಆರೋಪಗಳು, ಟೀಕೆಗಳು ಕೇಳಿ ಬರುತ್ತಿದ್ದವು. ಹೀಗಾಗಿ ಸರ್ಕಾರದಿಂದ ಖಡಕ್ ಸೂಚನೆ ನೀಡಲಾಗಿದ್ದು, ತಕ್ಷಣದಿಂದ ಯಾರೊಬ್ಬ ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆಯಲ್ಲಿ ಕೆಲಸ‌ ಮಾಡುತ್ತಿರುವವರು ವಾಪಸ್ ಬರುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪ ಸಮಿತಿ ರಚನೆ: ಸಮಿತಿಯಲ್ಲಿ ಯಾರ್ಯಾರು ಇದ್ದಾರೆ?

ಇದರ ಜೊತೆಗೆ ನಿವೃತ್ತಿ ಹೊಂದಿದ್ದರು ಸಹ ಕೆಲಸ ಮಾಡಿಸುತ್ತಿದ್ದ ಬಗ್ಗೆ ವರದಿ ನೀಡಬೇಕು ಎಂದು ಹೇಳಲಾಗಿತ್ತು. ಸಿಎಂ ಸಿದ್ದರಾಮಯ್ಯರಿಗೆ ಈ ಬಗ್ಗೆ ಡಿಜಿ-ಐಜಿ ವರದಿ ನೀಡುವಂತೆ ಸೂಚನೆ ನೀಡಲಾಗಿತ್ತು.

ಇದನ್ನೂ ಓದಿ: ಹೊಸವರ್ಷಾಚರಣೆ ಸಂಬಂಧ ಗೃಹ ಸಚಿವ ಡಾ.ಪರಮೇಶ್ವರ್ ಸಭೆ; ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಸೂಚನೆ

ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ಹಿಂಪಡೆದು ಒಂದು ವಾರದೊಳಗಾಗಿ ಡಿಜಿ ಮತ್ತು ಐಜಿಪಿ ಅವರಿಗೆ ವರದಿ ನೀಡುವಂತೆ ತಿಳಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:05 pm, Fri, 22 December 23

Follow Us
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!