AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಪ್ರಿಯರಿಗೆ ಮತ್ತೊಮ್ಮೆ ಶಾಕಿಂಗ್ ನ್ಯೂಸ್, ಮೇ 15ರ ವರೆಗೆ ಓಪನ್ ಆಗಲ್ಲ ಬಾರ್

ಬೆಂಗಳೂರು: 2ನೇ ಹಂತದ ಲಾಕ್​ಡೌನ್ ಮೇ 3ಕ್ಕೆ ಅಂತ್ಯವಾಗಲಿದೆ. ಹೀಗಾಗಿ ಇಂದು ಪ್ರಧಾನಿ ಮೋದಿ ಸಿಎಂಗಳ ಜೊತೆ ಸಂವಾದ ನಡೆಸಿದ್ದಾರೆ. ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದ ವೇಳೆ ರಾಜ್ಯದ ಅಭಿಪ್ರಾಯ ಹೇಳಿರುವ ಸಿಎಂ ಯಡಿಯೂರಪ್ಪ ಎಣ್ಣೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಪ್ರಧಾನಿ ಜೊತೆ ವಿಡಿಯೋ ಸಂವಾದದ ವೇಳೆ ಮೇ 15ರವರೆಗೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಹೀಗಾಗಿ ಮೇ 15ರವರೆಗೆ ಎಣ್ಣೆ ಪ್ರಿಯರಿಗೆ […]

ಎಣ್ಣೆ ಪ್ರಿಯರಿಗೆ ಮತ್ತೊಮ್ಮೆ ಶಾಕಿಂಗ್ ನ್ಯೂಸ್, ಮೇ 15ರ ವರೆಗೆ ಓಪನ್ ಆಗಲ್ಲ ಬಾರ್
ಸಚಿವ ಹೆಚ್.ನಾಗೇಶ್
ಸಾಧು ಶ್ರೀನಾಥ್​
|

Updated on:Apr 27, 2020 | 2:00 PM

Share

ಬೆಂಗಳೂರು: 2ನೇ ಹಂತದ ಲಾಕ್​ಡೌನ್ ಮೇ 3ಕ್ಕೆ ಅಂತ್ಯವಾಗಲಿದೆ. ಹೀಗಾಗಿ ಇಂದು ಪ್ರಧಾನಿ ಮೋದಿ ಸಿಎಂಗಳ ಜೊತೆ ಸಂವಾದ ನಡೆಸಿದ್ದಾರೆ. ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದ ವೇಳೆ ರಾಜ್ಯದ ಅಭಿಪ್ರಾಯ ಹೇಳಿರುವ ಸಿಎಂ ಯಡಿಯೂರಪ್ಪ ಎಣ್ಣೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ.

ಪ್ರಧಾನಿ ಜೊತೆ ವಿಡಿಯೋ ಸಂವಾದದ ವೇಳೆ ಮೇ 15ರವರೆಗೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಹೀಗಾಗಿ ಮೇ 15ರವರೆಗೆ ಎಣ್ಣೆ ಪ್ರಿಯರಿಗೆ ಎಣ್ಣೆ ಸಿಗುವುದು ಬಹುತೇಕ ಡೌಟ್ ಆಗಿದೆ.

ಮೇ 3 ಲಾಕ್​ಡೌನ್ ಮುಗಿದ ನಂತರ ಎಣ್ಣೆ ಕುಡಿದು ಮಜಾ ಮಾಡಬೇಕು ಎಂದುಕೊಂಡಿರುವವರಿಗೆ ಸಿಎಂ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಅಭಿಪ್ರಾಯ ಸಲ್ಲಿಕೆ ವೇಳೆ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮೇ 15ರವರೆಗೆ ಲಾಕ್​ಡೌನ್ ಮುಂದುವರಿಸಲು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಸರ್ಕಾರ ಸಹಮತ ಸೂಚಿಸಿದೆ.

ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಮದ್ಯ ಮಾರಾಟಕ್ಕೆ ಸಂಬಂಧಿಸಿ ಮಾತನಾಡಿದ ಅಬಕಾರಿ ಸಚಿವ ಹೆಚ್.ನಾಗೇಶ್ ನಾನು ಮೇ 3ರ ಬಳಿಕ ಗ್ರೀನ್‌ಜೋನ್‌ನಲ್ಲಿ ಮದ್ಯ ಮಾರಾಟಕ್ಕೆ ಸಿಎಂ ಬಳಿ ಮನವಿ ಮಾಡಿದ್ದೇನೆ. ಆದ್ರೆ ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಕೋಲಾರದಲ್ಲಿ ಪ್ರತಿಕ್ರಿಯಿಸಿದ್ದಾರೆ. https://www.facebook.com/Tv9Kannada/videos/305645457105158/

Published On - 1:52 pm, Mon, 27 April 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ