AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಕುಂಡಿಯಲ್ಲಿ ‘ರತ್ನನ್ ಪ್ರಪಂಚ’ದ ಸೊಬಗು; ಡಾಲಿಯನ್ನು​ ನೋಡಲು ಮುಗಿಬಿದ್ದ ಮಂದಿ!

ಜಿಲ್ಲೆಯ ಲಕ್ಕುಂಡಿಯಲ್ಲಿ ನಟ ಡಾಲಿ ಧನಂಜಯ್ ಅಭಿನಯದ ರತ್ನನ್ ಪ್ರಪಂಚ ಸಿನಿಮಾದ ಶೂಟಿಂಗ್ ಭರದಿಂದ ಸಾಗಿದೆ. ಚಿತ್ರೀಕರಣದ ವೇಳೆ ಟಗರು ಖ್ಯಾತಿಯ ನಟನನ್ನು ನೋಡಲು ಸ್ಥಳೀಯರು ಮುಗಿಬಿದ್ದ ದೃಶ್ಯಗಳು ಸಹ ಕಂಡುಬಂದವು.

ಲಕ್ಕುಂಡಿಯಲ್ಲಿ ‘ರತ್ನನ್ ಪ್ರಪಂಚ’ದ ಸೊಬಗು; ಡಾಲಿಯನ್ನು​ ನೋಡಲು ಮುಗಿಬಿದ್ದ ಮಂದಿ!
ಡಾಲಿಯನ್ನು​ ನೋಡಲು ಮುಗಿಬಿದ್ದ ಗ್ರಾಮದ ಮಂದಿ
KUSHAL V
|

Updated on:Jan 31, 2021 | 9:44 PM

Share

ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಟ ಡಾಲಿ ಧನಂಜಯ್ ಅಭಿನಯದ ರತ್ನನ್ ಪ್ರಪಂಚ ಸಿನಿಮಾದ ಶೂಟಿಂಗ್ ಭರದಿಂದ ಸಾಗಿದೆ. ಚಿತ್ರೀಕರಣದ ವೇಳೆ ಟಗರು ಖ್ಯಾತಿಯ ನಟನನ್ನು ನೋಡಲು ಸ್ಥಳೀಯರು ಮುಗಿಬಿದ್ದ ದೃಶ್ಯಗಳು ಸಹ ಕಂಡುಬಂದವು.

ಜಿಲ್ಲೆಯ ಐತಿಹಾಸಿಕ ಸ್ಥಳವಾದ ಲಕ್ಕುಂಡಿಯಲ್ಲಿ ಕಳೆದ 2 ದಿನಗಳಿಂದ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಗ್ರಾಮದಲ್ಲಿ ಸುಮಾರು 1 ವಾರದ ಕಾಲ ಚಿತ್ರೀಕರಣ ನಡೆಯಲಿರುವ ಹಿನ್ನೆಲೆಯಲ್ಲಿ ನಟ ಧನಂಜಯ ಲಕ್ಕುಂಡಿಯಲ್ಲೇ ಬೀಡು ಬಿಟ್ಟಿದ್ದಾರೆ. ಇಂದು ರವಿವಾರವಾದ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್ ನೋಡಲು ಜನ ಮುಗಿಬಿದ್ದರು‌‌.

Published On - 9:36 pm, Sun, 31 January 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ