AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಅವಘಡ: 3 ಎಮ್ಮೆಗಳ ಸಜೀವ ದಹನ

ಶಾರ್ಟ್ ಸರ್ಕ್ಯೂಟ್​ನಿಂದ ಕೊಟ್ಟಿಗೆಯಲ್ಲಿ ದನಗಳಿಗೆ ಸಂಗ್ರಹಿಸಿದ್ದ ಮೇವು ಬೆಂಕಿಗಾಹುತಿಯಾಗಿ ಕೊಟ್ಟಿಗೆಯಲ್ಲಿದ್ದ 3 ಎಮ್ಮೆಗಳು ಸಜೀವ ದಹನವಾಗಿರುವ ಘಟನೆ ಸಿಂಧನೂರು ತಾಲೂಕಿನ ಹತ್ತಿಗುಡ್ಡ ಗ್ರಾಮದಲ್ಲಿ ನಡೆದಿದೆ.

ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಅವಘಡ: 3 ಎಮ್ಮೆಗಳ ಸಜೀವ ದಹನ
ಕೊಟ್ಟಿಗೆಗೆ ಬೆಂಕಿ ಬಿದ್ದು 3 ಎಮ್ಮೆಗಳು ಸಜೀವ ದಹನ ಹೊಂದಿವೆ
shruti hegde
| Edited By: |

Updated on: Jan 15, 2021 | 9:25 AM

Share

ರಾಯಚೂರು: ಶಾರ್ಟ್ ಸರ್ಕ್ಯೂಟ್​ನಿಂದ ಕೊಟ್ಟಿಗೆ ಬೆಂಕಿ ಬಿದ್ದು  3 ಎಮ್ಮೆಗಳು ಸಜೀವದಹನವಾಗಿರುವ ಘಟನೆ ಸಿಂಧನೂರು ತಾಲೂಕಿನ ಹತ್ತಿಗುಡ್ಡ ಗ್ರಾಮದಲ್ಲಿ ನಡೆದಿದೆ.

ಹತ್ತಿಗುಡ್ಡದ ಮಂಜುನಾಥ್ ಎಂಬುವವರ ಕೊಟ್ಟಿಗೆಯಲ್ಲಿ ಎಮ್ಮೆಗಳಿಗೆ ಆಹಾರವಾಗಿ ಸಂಗ್ರಹಿಸಿದ್ದ ಜೋಳದ ಮೇವು, ತೊಗರಿ ಹೊಟ್ಟು, ಕಡಲೆ ಹೊಟ್ಟು, ಶೇಂಗಾ ಹೊಟ್ಟು ಸುಟ್ಟು ಭಸ್ಮವಾಗಿದೆ. ಸರಿಸುಮಾರು 19 ಲಕ್ಷ ರೂ. ಮೇವು ಬೆಂಕಿಗೆ ಆಹುತಿಯಾಗಿದೆ. ಜೊತೆಗೆ, ಸಾಕಿದ್ದ 3 ಎಮ್ಮೆಗಳು ದಹನವಾಗಿದ್ದು, ಇನ್ನು 3 ಎಮ್ಮೆಗಳಿಗೆ ಗಂಭೀರ ಗಾಯವಾಗಿದೆ.

ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತನ ಶ್ರಮ ಬೆಂಕಿಗೆ ಆಹುತಿ: ಗದಗದಲ್ಲಿ 15 ಟ್ರ್ಯಾಕ್ಟರ್ ಶೇಂಗಾ ಭಸ್ಮ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ