AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ. ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 13, 2019 | 8:22 AM

Share

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ.

ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:21 am, Fri, 13 December 19

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ