AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ. ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 13, 2019 | 8:22 AM

Share

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ.

ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:21 am, Fri, 13 December 19

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ