AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ. ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ
ಸಾಧು ಶ್ರೀನಾಥ್​
|

Updated on:Dec 13, 2019 | 8:22 AM

Share

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ.

ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:21 am, Fri, 13 December 19

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ