AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ. ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ
ಸಾಧು ಶ್ರೀನಾಥ್​
|

Updated on:Dec 13, 2019 | 8:22 AM

Share

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ.

ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:21 am, Fri, 13 December 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ