AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ. ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 13, 2019 | 8:22 AM

Share

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ.

ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:21 am, Fri, 13 December 19

Follow Us
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು