ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ. ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ
ಸಾಧು ಶ್ರೀನಾಥ್​

Updated on: Dec 13, 2019 | 8:22 AM

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ.

ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:21 am, Fri, 13 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us